ಸ್ಥಳೀಯ

ಕರಾವಳಿ ಜಿಲ್ಲೆಗಳಲ್ಲಿ ಜು. 25ರವರೆಗೂ ವ್ಯಾಪಕ ಮಳೆ! ದಕ್ಷಿಣ ಕನ್ನಡದಲ್ಲಿ ಅಲರ್ಟ್ ಘೋಷಣೆ: ಶಾಲಾ – ಕಾಲೇಜಿಗೆ ರಜೆ ಇದೆಯೋ? ಇಲ್ಲವೋ?

tv clinic
ಕರ್ನಾಟಕದ ಬಹುತೇಕ ಕಡೆಗಳಲ್ಲಿ ಮುಂದಿನ 5 ದಿನಗಳವರೆಗೆ ಮಳೆಯ ಪ್ರಮಾಣ ತಗ್ಗಲಿದೆ. ಆದರೆ, ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು ಜುಲೈ 23ರವರೆಗೆ ಹಳದಿ ಅಲರ್ಟ್‌ ಘೋಷಿಸಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಕರ್ನಾಟಕದ ಬಹುತೇಕ ಕಡೆಗಳಲ್ಲಿ ಮುಂದಿನ 5 ದಿನಗಳವರೆಗೆ ಮಳೆಯ ಪ್ರಮಾಣ ತಗ್ಗಲಿದೆ. ಆದರೆ, ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು ಜುಲೈ 23ರವರೆಗೆ ಹಳದಿ ಅಲರ್ಟ್‌ ಘೋಷಿಸಲಾಗಿದೆ.

core technologies

ಕರ್ನಾಟಕ ರಾಜ್ಯಾದ್ಯಂತ ಮುಂದಿನ 5 ದಿನಗಳವರೆಗೆ ಮಳೆಯ ತೀವ್ರತೆ ಕಡಿಮೆಯಾಗುವ ಹೆಚ್ಚಿನ ಸಾಧ್ಯತೆಗಳಿವೆ. ಆದರೆ, ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಜು. 25ರ ವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಗಳಿವೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಜುಲೈ 23ರ ವರೆಗೆ ಹಳದಿ ಅಲರ್ಟ್‌ ಘೋಷಿಸಲಾಗಿದೆ.

akshaya college

ಹಳದಿ ಅಲರ್ಟ್ ಘೋಷಣೆಯಾದ ಹಿನ್ನೆಲೆಯಲ್ಲಿ ಅಂಗನವಾಡಿ, ಶಾಲಾ – ಕಾಲೇಜಿಗೆ ರಜೆ ಇರುವುದಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಮೂಲಗಳು ತಿಳಿಸಿವೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಉಪ್ಪಿನಂಗಡಿ: ಸೇತುವೆ ಕಾಮಗಾರಿ ವೇಳೆ ಮೊಸಳೆ ಪ್ರತ್ಯಕ್ಷ! ನದಿಗಿಳಿಯುತ್ತೀರಾದರೆ ಎಚ್ಚರ: ಹಲವೆಡೆ ಪತ್ತೆಯಾಗಿವೆ ಮೊಸಳೆ!!

ಉಪ್ಪಿನಂಗಡಿ: ಮುಗೇರಡ್ಕ ಸಮೀಪ ನೇತ್ರಾವತಿ ನದಿಯ ಮರಳಿನ ದಿಬ್ಬದಲ್ಲಿ ಮೊಸಳೆಯೊಂದು ವಿಶ್ರಾಂತಿ…

ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ! ಕುತ್ತಿಗೆಗೆ ಗಾಯವಾಗಿ ಗಂಭೀರ ಸ್ಥಿತಿಯಲ್ಲಿದ್ದ ವಾನರನ ರಕ್ಷಣೆ!!

ಪುತ್ತೂರು: ಇಲ್ಲಿನ ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ…

1 of 118