ಸ್ಥಳೀಯ

ವಿಶೇಷ ಚೇತನರ ವಾಹನ – ಟ್ಯಾಂಕರ್ ಡಿಕ್ಕಿ: ವಿಶೇಷ ಚೇತನ ಶಿವರಾಮ ನಾಯ್ಕ ದಾರುಣ ಮೃತ್ಯು!

tv clinic
ನೆಹರುನಗರ ಮಂಜಲ್ಪಡ್ಪು ಬಳಿಯ ಮಂಗಲ ಸ್ಟೋರ್ಸ್ ಮುಂಭಾಗ ಜು.23 ರಂದು ಟ್ಯಾಂಕ‌ರ್ ಮತ್ತು ತ್ರಿವೀಲ್ಡರ್ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಮಿತ್ತೂರು ಏಮಾಜೆಯ ವಿಕಲಚೇತನ ಶಿವರಾಮ ನಾಯ್ಕ (50ವ) ಎಂಬವರು ಮೃತಪಟ್ಟ ಬಗ್ಗೆ ವರದಿಯಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ನೆಹರುನಗರ ಮಂಜಲ್ಪಡ್ಪು ಬಳಿಯ ಮಂಗಲ ಸ್ಟೋರ್ಸ್ ಮುಂಭಾಗ ಟ್ಯಾಂಕರ್ ಮತ್ತು ತ್ರಿವೀಲರ್ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ವಿಶೇಷ ಚೇತನರೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಜು. 23ರಂದು ರಾತ್ರಿ ಸಂಭವಿಸಿದೆ.

core technologies

ಮೃತಪಟ್ಟವರನ್ನು ಮಿತ್ತೂರು ಏಮಾಜೆಯ ವಿಕಲಚೇತನ ಶಿವರಾಮ ನಾಯ್ಕ (50 ) ಎಂದು ಗುರುತಿಸಲಾಗಿದೆ.

akshaya college

ಮಂಗಳೂರು ಕಡೆ ಹೋಗುತ್ತಿದ್ದ ಟ್ಯಾಂಕರ್ ಲಾರಿ ಹಾಗೂ ವಿಕಲಚೇತನ ಶಿವರಾಮ ಅವರು ಚಲಾಯಿಸುತ್ತಿದ್ದ ತ್ರಿವೀಲರ್ ಸ್ಕೂಟರ್ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ತೀವ್ರ ಗಾಯಗೊಂಡ ಸವಾರ ಮೃತ ಪಟ್ಟಿದ್ದಾರೆಂದು ತಿಳಿದು ಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ! ಕುತ್ತಿಗೆಗೆ ಗಾಯವಾಗಿ ಗಂಭೀರ ಸ್ಥಿತಿಯಲ್ಲಿದ್ದ ವಾನರನ ರಕ್ಷಣೆ!!

ಪುತ್ತೂರು: ಇಲ್ಲಿನ ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ…

1 of 117