ಸ್ಥಳೀಯ

ಮುರ ಶಿವಸದನ ಹಿರಿಯ ನಾಗರಿಕರ, ವಿಶೇಷ ಚೇತನರ ಆಶ್ರಮಕ್ಕೆ ಹಣ್ಣು ಹಂಪಲು ವಿತರಣೆ

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ರೋಟರಾಕ್ಟ್ ಕ್ಲಬ್ ಪುತ್ತೂರು ವತಿಯಿಂದ ಮುರ ಶಿವಸದನ ಹಿರಿಯ ನಾಗರಿಕರ ಹಾಗೂ ವಿಶೇಷ ಚೇತನರ ಆಶ್ರಮಕ್ಕೆ ಜು. 23ರಂದು ಹಣ್ಣು ಹಂಪಲು ವಿತರಿಸಲಾಯಿತು.

core technologies

akshaya college

ಆಶ್ರಮದ ಸಂಚಾಲಕ ಶ್ರೀಪತಿ ರಾವ್, ಕ್ಲಬ್ ಸಭಾಪತಿ ಶ್ರೀಧರ್ ಆಚಾರ್ಯ, ಅಧ್ಯಕ್ಷ ಸುಬ್ರಮಣಿ ಪಿ.ವಿ, ಕಾರ್ಯದರ್ಶಿ ವಿಶಾಲ್, ಮಾಜಿ ಜಿಲ್ಲಾ ಪ್ರತಿನಿಧಿ ರಾಹುಲ್, ವಲಯ ಪ್ರತಿನಿಧಿ ನವೀನ್ ರೈ ಹಾಗೂ ಸದಸ್ಯರು ಮತ್ತು ಆಶ್ರಮದ ಮೇಲ್ವಿಚಾರಕರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಉಪ್ಪಿನಂಗಡಿ: ಸೇತುವೆ ಕಾಮಗಾರಿ ವೇಳೆ ಮೊಸಳೆ ಪ್ರತ್ಯಕ್ಷ! ನದಿಗಿಳಿಯುತ್ತೀರಾದರೆ ಎಚ್ಚರ: ಹಲವೆಡೆ ಪತ್ತೆಯಾಗಿವೆ ಮೊಸಳೆ!!

ಉಪ್ಪಿನಂಗಡಿ: ಮುಗೇರಡ್ಕ ಸಮೀಪ ನೇತ್ರಾವತಿ ನದಿಯ ಮರಳಿನ ದಿಬ್ಬದಲ್ಲಿ ಮೊಸಳೆಯೊಂದು ವಿಶ್ರಾಂತಿ…

ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ! ಕುತ್ತಿಗೆಗೆ ಗಾಯವಾಗಿ ಗಂಭೀರ ಸ್ಥಿತಿಯಲ್ಲಿದ್ದ ವಾನರನ ರಕ್ಷಣೆ!!

ಪುತ್ತೂರು: ಇಲ್ಲಿನ ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ…

1 of 118