ಸ್ಥಳೀಯ

ಮುರ ಶಿವಸದನ ಹಿರಿಯ ನಾಗರಿಕರ, ವಿಶೇಷ ಚೇತನರ ಆಶ್ರಮಕ್ಕೆ ಹಣ್ಣು ಹಂಪಲು ವಿತರಣೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ರೋಟರಾಕ್ಟ್ ಕ್ಲಬ್ ಪುತ್ತೂರು ವತಿಯಿಂದ ಮುರ ಶಿವಸದನ ಹಿರಿಯ ನಾಗರಿಕರ ಹಾಗೂ ವಿಶೇಷ ಚೇತನರ ಆಶ್ರಮಕ್ಕೆ ಜು. 23ರಂದು ಹಣ್ಣು ಹಂಪಲು ವಿತರಿಸಲಾಯಿತು.

maithri

ಆಶ್ರಮದ ಸಂಚಾಲಕ ಶ್ರೀಪತಿ ರಾವ್, ಕ್ಲಬ್ ಸಭಾಪತಿ ಶ್ರೀಧರ್ ಆಚಾರ್ಯ, ಅಧ್ಯಕ್ಷ ಸುಬ್ರಮಣಿ ಪಿ.ವಿ, ಕಾರ್ಯದರ್ಶಿ ವಿಶಾಲ್, ಮಾಜಿ ಜಿಲ್ಲಾ ಪ್ರತಿನಿಧಿ ರಾಹುಲ್, ವಲಯ ಪ್ರತಿನಿಧಿ ನವೀನ್ ರೈ ಹಾಗೂ ಸದಸ್ಯರು ಮತ್ತು ಆಶ್ರಮದ ಮೇಲ್ವಿಚಾರಕರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ನಮ್ಮ ಗ್ರಾಮಕ್ಕೆ ಅನುದಾನ ನೀಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ ವ್ಯಕ್ತಿಯಿಂದಲೇ ಕಾಮಗಾರಿ ಉದ್ಘಾಟಿಸಿದ ಶಾಸಕ!

ಪುತ್ತೂರು: ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 124