ಸ್ಥಳೀಯ

ಮುರ ಶಿವಸದನ ಹಿರಿಯ ನಾಗರಿಕರ, ವಿಶೇಷ ಚೇತನರ ಆಶ್ರಮಕ್ಕೆ ಹಣ್ಣು ಹಂಪಲು ವಿತರಣೆ

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ರೋಟರಾಕ್ಟ್ ಕ್ಲಬ್ ಪುತ್ತೂರು ವತಿಯಿಂದ ಮುರ ಶಿವಸದನ ಹಿರಿಯ ನಾಗರಿಕರ ಹಾಗೂ ವಿಶೇಷ ಚೇತನರ ಆಶ್ರಮಕ್ಕೆ ಜು. 23ರಂದು ಹಣ್ಣು ಹಂಪಲು ವಿತರಿಸಲಾಯಿತು.

chennai-shopping
maithri

ಆಶ್ರಮದ ಸಂಚಾಲಕ ಶ್ರೀಪತಿ ರಾವ್, ಕ್ಲಬ್ ಸಭಾಪತಿ ಶ್ರೀಧರ್ ಆಚಾರ್ಯ, ಅಧ್ಯಕ್ಷ ಸುಬ್ರಮಣಿ ಪಿ.ವಿ, ಕಾರ್ಯದರ್ಶಿ ವಿಶಾಲ್, ಮಾಜಿ ಜಿಲ್ಲಾ ಪ್ರತಿನಿಧಿ ರಾಹುಲ್, ವಲಯ ಪ್ರತಿನಿಧಿ ನವೀನ್ ರೈ ಹಾಗೂ ಸದಸ್ಯರು ಮತ್ತು ಆಶ್ರಮದ ಮೇಲ್ವಿಚಾರಕರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 123