tamanvi
ಸ್ಥಳೀಯ

ಮುರ ಶಿವಸದನ ಹಿರಿಯ ನಾಗರಿಕರ, ವಿಶೇಷ ಚೇತನರ ಆಶ್ರಮಕ್ಕೆ ಹಣ್ಣು ಹಂಪಲು ವಿತರಣೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ರೋಟರಾಕ್ಟ್ ಕ್ಲಬ್ ಪುತ್ತೂರು ವತಿಯಿಂದ ಮುರ ಶಿವಸದನ ಹಿರಿಯ ನಾಗರಿಕರ ಹಾಗೂ ವಿಶೇಷ ಚೇತನರ ಆಶ್ರಮಕ್ಕೆ ಜು. 23ರಂದು ಹಣ್ಣು ಹಂಪಲು ವಿತರಿಸಲಾಯಿತು.

ಆಶ್ರಮದ ಸಂಚಾಲಕ ಶ್ರೀಪತಿ ರಾವ್, ಕ್ಲಬ್ ಸಭಾಪತಿ ಶ್ರೀಧರ್ ಆಚಾರ್ಯ, ಅಧ್ಯಕ್ಷ ಸುಬ್ರಮಣಿ ಪಿ.ವಿ, ಕಾರ್ಯದರ್ಶಿ ವಿಶಾಲ್, ಮಾಜಿ ಜಿಲ್ಲಾ ಪ್ರತಿನಿಧಿ ರಾಹುಲ್, ವಲಯ ಪ್ರತಿನಿಧಿ ನವೀನ್ ರೈ ಹಾಗೂ ಸದಸ್ಯರು ಮತ್ತು ಆಶ್ರಮದ ಮೇಲ್ವಿಚಾರಕರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಆ.29ರಂದು ಸರ್ಕಾರಿ ನೌಕರರ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಮತ್ತು ಅಭಿನಂದನಾ ಕಾರ್ಯಕ್ರಮ

ಪುತ್ತೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪುತ್ತೂರು ತಾಲೂಕು ಶಾಖೆಯ ವತಿಯಿಂದ…

1 of 135