tamanvi
ಧಾರ್ಮಿಕಸ್ಥಳೀಯ

ಚಿಕಿತ್ಸಾ ವೆಚ್ಚಕ್ಕೆ ಮಂಜೂರಾದ ಮೊತ್ತ ಹಸ್ತಾಂತರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕುಂಬ್ರ ವಲಯದ ಆರ್ಯಾಪು ಒಕ್ಕೂಟದ ಶಿವಶಕ್ತಿ ಸಂಘದ ಸದಸ್ಯೆ ಪುಷ್ಪಾ ಅವರ ಚಿಕಿತ್ಸಾ ವೆಚ್ಚಕ್ಕೆ ಮಂಜೂರಾದ ಸುರಕ್ಷಾ ಮೊತ್ತವನ್ನು ಹಸ್ತಾಂತರಿಸಲಾಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕುಂಬ್ರ ವಲಯದ ಆರ್ಯಾಪು ಒಕ್ಕೂಟದ ಶಿವಶಕ್ತಿ ಸಂಘದ ಸದಸ್ಯೆ ಪುಷ್ಪಾ ಅವರ ಚಿಕಿತ್ಸಾ ವೆಚ್ಚಕ್ಕೆ ಮಂಜೂರಾದ ಸುರಕ್ಷಾ ಮೊತ್ತವನ್ನು ಹಸ್ತಾಂತರಿಸಲಾಯಿತು.

ಒಕ್ಕೂಟದ ಅಧ್ಯಕ್ಷ ಸಂದೀಪ್, ಮೇಲ್ವಿಚಾರಕಿ ಜಯಂತಿ, ಲೆಕ್ಕ ಪರಿಶೋಧಕಿ ಲತಾ, ವಿ ಎಲ್ ಎ ಅಮೃತ ಫಲಾನುಭವಿಗೆ ಮೊತ್ತವನ್ನು ಹಸ್ತಾಂತರಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಆ.29ರಂದು ಸರ್ಕಾರಿ ನೌಕರರ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಮತ್ತು ಅಭಿನಂದನಾ ಕಾರ್ಯಕ್ರಮ

ಪುತ್ತೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪುತ್ತೂರು ತಾಲೂಕು ಶಾಖೆಯ ವತಿಯಿಂದ…

1 of 170