tamanvi
ಸ್ಥಳೀಯ

ಬುಡೋಳಿ: ಸುಶಾಂತ್ ಆತ್ಮಹತ್ಯೆ!

D_shiva_bhat
ಯುವಕನೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಣಿ ಸಮೀಪದ ಬುಡೋಳಿ ಮಡಲ ಎಂಬಲ್ಲಿ ಬುಧವಾರ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಯುವಕನೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಣಿ ಸಮೀಪದ ಬುಡೋಳಿ ಮಡಲ ಎಂಬಲ್ಲಿ ಬುಧವಾರ ನಡೆದಿದೆ.

maithri

ಬುಡೋಳಿ ಮಡಲ ನಿವಾಸಿ ಸುಶಾಂತ್ (25) ಮೃತ ಯುವಕ.

ಸುಶಾಂತ್ ಮಿನಿ ಬಸ್ ಖರೀದಿಸಿ ಸ್ವಂತ ವಾಹನದಲ್ಲಿ ಚಾಲಕನಾಗಿ ದುಡಿಯುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 126