ಸ್ಥಳೀಯ

ಅಂಗನವಾಡಿಗೆ ಕನ್ನ: ಗರ್ಭಿಣಿಯರಿಗೆ, ಮಕ್ಕಳಿಗೆ ತರಿಸಿದ್ದ ಆಹಾರ ಸಾಮಗ್ರಿ ಕಳವು!

GL
ವಿಟ್ಲದ ನೆತ್ರಕೆರೆ ಅಂಗನವಾಡಿಯಲ್ಲಿ ಗರ್ಭಿಣಿಯರಿಗೆ ಮತ್ತು ಪುಟಾಣಿಗಳಿಗಾಗಿ ತಂದಿರಿಸಿದ್ದ ಪೌಷ್ಟಿಕ ಆಹಾರ ಸಾಮಗ್ರಿ ಮತ್ತು ಗ್ಯಾಸ್ ಹಂಡೆ, ರೆಗ್ಯುಲೇಟರ್ ಇತ್ಯಾದಿಗಳನ್ನು ಕಳವುಗೈಯಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ವಿಟ್ಲ: ವಿಟ್ಲದ ನೆತ್ರಕೆರೆ ಅಂಗನವಾಡಿಯಲ್ಲಿ ಗರ್ಭಿಣಿಯರಿಗೆ ಮತ್ತು ಪುಟಾಣಿಗಳಿಗಾಗಿ ತಂದಿರಿಸಿದ್ದ ಪೌಷ್ಟಿಕ ಆಹಾರ ಸಾಮಗ್ರಿ ಮತ್ತು ಗ್ಯಾಸ್ ಹಂಡೆ, ರೆಗ್ಯುಲೇಟರ್ ಇತ್ಯಾದಿಗಳನ್ನು ಕಳವುಗೈಯಲಾಗಿದೆ.
ಕಳ್ಳರು ತೂಕದ ಯಂತ್ರ, ಗ್ಯಾಸ್ ಹಂಡೆ, ರೆಗ್ಯುಲೇಟರ್ ಜತೆಯಲ್ಲಿ ಗರ್ಭಿಣಿಯರಿಗೆ ಮತ್ತು ಪುಟಾಣಿಗಳಿಗಾಗಿ ತಂದಿರಿಸಿದ್ದ ಪೌಷ್ಟಿಕ ಆಹಾರ ಕಳವುಗೈದ ಬಗ್ಗೆ ವ್ಯಾಪಕ ಜನತೆ ಹಿಡಿಶಾಪ ಹಾಕುತ್ತಿದೆ.

chennai-shopping
maithri

ಒಟ್ಟು 50,000/- ರೂ.ಗಳಿಗೂ ಅಧಿಕ ಮೌಲ್ಯದ ಸಾಮಗ್ರಿಗಳನ್ನು ಕಳವುಗೈಯಲಾಗಿದೆ ಎಂದು ಅಂಗನವಾಡಿ ಮೇಲ್ವಿಚಾರಕಿ ಲತಾ ವಿಟ್ಲ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ರೋಟರಿ ಯುವದಿಂದ ರಾಮಕೃಷ್ಣ ಆಶ್ರಮದಲ್ಲಿ ಚಿತ್ರಕಲಾ ಶಿಬಿರ | ಯುವ ಕಲಾವಿದ ಯುಧಿಷ್ಠಿರ್ ಗೌಡ ಅವರಿಂದ ಕಲಾ ತರಬೇತಿ

ಪುತ್ತೂರು: ನೆಲ್ಲಿಕಟ್ಟೆ ಶ್ರೀ ರಾಮಕೃಷ್ಣ ಸೇವಾಶ್ರಮದಲ್ಲಿ ರೋಟರಿ ಕ್ಲಬ್ ಪುತ್ತೂರು ಯುವ…

ಇ-ಖಾತಾ, ಇ-ಸ್ವತ್ತು ವಿತರಣೆಗೆ ವೇಗ: ದಕ್ಷಿಣ ಕನ್ನಡದಲ್ಲಿ ಸಚಿವ ದಿನೇಶ್ ಗುಂಡೂರಾವ್ ಕಟ್ಟುನಿಟ್ಟಿನ ಸೂಚನೆ

ಮಂಗಳೂರು:ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್‌ಗಳು ಇ-ಖಾತಾ ಮತ್ತು ಇ-ಸ್ವತ್ತುಗಳನ್ನು…

1 of 123