Gl
ಕರಾವಳಿಸ್ಥಳೀಯ

ಮಂಗಳೂರು ಕಾರಾಗೃಹಕ್ಕೆ ದಾಳಿ; ಮೊಬೈಲ್‌, ಗಾಂಜಾ, ಡ್ರಗ್ಸ್ ವಶ

ಮಂಗಳೂರು ನಗರದ ಕೊಡಿಯಾಲ್‌ ಬೈಲ್‌ನಲ್ಲಿರುವ ಕಾರಾಗೃಹಕ್ಕೆ ಗುರುವಾರ ಮುಂಜಾನೆ ಪೊಲೀಸರು ದಾಳಿ ನಡೆಸಿದ್ದಾರೆ. ಪೊಲೀಸ್ ಅಯುಕ್ತ ಅನುಪಮ್ ಅಗ್ರವಾಲ್ ಆದೇಶದಂತೆ ಇಂದು ಮುಂಜಾವ ಸುಮಾರು 4 ಗಂಟೆಗೆ ದಾಳಿ‌ ನಡೆಸಿದ ಪೊಲೀಸರು ತಪಾಸಣೆ ನಡೆಸಿದರು.‌

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು ನಗರದ ಕೊಡಿಯಾಲ್‌ ಬೈಲ್‌ನಲ್ಲಿರುವ ಕಾರಾಗೃಹಕ್ಕೆ ಗುರುವಾರ ಮುಂಜಾನೆ ಪೊಲೀಸರು ದಾಳಿ ನಡೆಸಿದ್ದಾರೆ. ಪೊಲೀಸ್ ಅಯುಕ್ತ ಅನುಪಮ್ ಅಗ್ರವಾಲ್ ಆದೇಶದಂತೆ ಇಂದು ಮುಂಜಾವ ಸುಮಾರು 4 ಗಂಟೆಗೆ ದಾಳಿ‌ ನಡೆಸಿದ ಪೊಲೀಸರು ತಪಾಸಣೆ ನಡೆಸಿದರು.‌

rachana_rai
Pashupathi
akshaya college
Balakrishna-gowda

ಈ ಸಂದರ್ಭ 25 ಮೊಬೈಲ್ ಫೋನ್‌ಗಳು, 1 ಬ್ಲೂಟೂತ್ ಡಿವೈಸ್, 5 ಇಯರ್ ಫೋನ್‌ಗಳು, 1 ಪೆನ್ ಡ್ರೈವ್, 5 ಚಾರ್ಜರ್‌ಗಳು, ಕತ್ತರಿಗಳು, 3 ಕೇಬಲ್‌ಗಳು, ವಿವಿಧ ಮಾದರಿಯ ಗಾಂಜಾ ಮತ್ತು ಡ್ರಗ್ಸ್ ಪ್ಯಾಕೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

pashupathi

ಕಾರ್ಯಾಚರಣೆಯಲ್ಲಿ ಇಬ್ಬರು ಡಿಸಿಪಿ, ಮೂವರು ಎಸಿಪಿ ಸಹಿತ‌ ಮತ್ತಿತರ ಪೊಲೀಸರು ಪಾಲ್ಗೊಂಡಿದ್ದರು. ಸಾಕಷ್ಟು ಭದ್ರತೆಯ ಹೊರತಾಗಿಯೂ ಮೊಬೈಲ್ ಮತ್ತಿತರ ಸಾಮಗ್ರಿಗಳು, ಗಾಂಜಾ‌ ಮತ್ತು ಡ್ರಗ್ಸ್‌ಗಳನ್ನು ಜೈಲಿನೊಳಗೆ ಹೇಗೆ ಕೊಂಡೊಯ್ಯಲಾಯಿತು ಎಂಬುದರ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ‌.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಕ್ರಿಯಾಶೀಲ ವ್ಯಕ್ತಿ ಮರಣದ ಬಳಿಕವೂ ಸಜೀವ | ಕಲಾಸಿರಿ ಗೊಂಬೆ ಬಳಗದ ಅಣ್ಣಪ್ಪ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಉದಯ್

ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ ಯಾರ ಮನಸ್ಸು ಮಿಡಿಯುತ್ತದೆಯೋ ಅವರು ಸಜೀವ ಆಗಿರುತ್ತದೆ ಎಂದು…

ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಆರೋಪ! | ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್’ನಿಂದ ಪೊಲೀಸರಿಗೆ ದೂರು

ಪುತ್ತೂರು: ಪುತ್ತೂರಿನಲ್ಲಿ ನಡೆದ ಹಿಂಜಾವೇ ಪ್ರತಿಭಟನೆಯಲ್ಲಿ ಸಾರ್ವಜನಿಕವಾಗಿ ಶಾಸಕ ಅಶೋಕ್ ರೈ…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್‌ ಪಾಟೀಲ್‌ ಅವರಿಗೆ ಪುತ್ತೂರು ವಕೀಲ ಸಂಘದಿಂದ ಸ್ವಾಗತ, ಅಭಿನಂದನೆ

ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ್ ಪಾಟೀಲ್‌ ಅವರು ಜೂನ್‌ 26…

1 of 124