ಸ್ಥಳೀಯ

ಶಿವಾನಂದಪ್ಪ ಬಿ. ಬಂಕೋಳ್ಳಿ ನಿಧನ

GL
ಮೂಲತಃ ಶಿರಸಿಯ ದಾಸನಕೊಪ್ಪ ನಿವಾಸಿ, ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಕಲ್ಲರ್ಪೆಯಲ್ಲಿ ವಾಸ್ತವ್ಯ ಹೊಂದಿರುವ ಶಿವಾನಂದಪ್ಪ ಬಿ. ಬಂಕೋಳ್ಳಿ (84 ವ.) ಅವರು ಜುಲೈ 22ರಂದು ಸಂಜೆ ಕಲ್ಲರ್ಪೆಯ ನಿವಾಸದಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಮೂಲತಃ ಶಿರಸಿಯ ದಾಸನಕೊಪ್ಪ ನಿವಾಸಿ, ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಕಲ್ಲರ್ಪೆಯಲ್ಲಿ ವಾಸ್ತವ್ಯ ಹೊಂದಿರುವ ಶಿವಾನಂದಪ್ಪ ಬಿ. ಬಂಕೋಳ್ಳಿ (84 ವ.) ಅವರು ಜುಲೈ 22ರಂದು ಸಂಜೆ ಕಲ್ಲರ್ಪೆಯ ನಿವಾಸದಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.

chennai-shopping
maithri

ಮೃತರು ಪತ್ನಿ ಕುಸುಮಾ ಸಿ. ಬಂಕೋಳ್ಳಿ, ಪುತ್ರರಾದ ಪುತ್ತೂರು ಪ್ಲಾಸ್ಟಿಕ್ ಮಾಲಕ ಸಿದ್ದಲಿಂಗೇಶ, ಪುತ್ತೂರು ಟರ್ಪಾಲಿನ್ ಮಾಲಕ ಪ್ರಭು ಕುಮಾರ, ಸೊಸೆಯಂದಿರಾದ ಕವಿತಾ, ತನುಜಾ, ಮೊಮ್ಮಕ್ಕಳಾದ ಧನ್ಯಶ್ರೀ, ದಿವ್ಯಶ್ರೀ, ತರುಣ್, ಅರುಣ್ ಅವರನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ರಂಜಾನ್ ಹಿನ್ನೆಲೆ: ಪುತ್ತೂರಿನಲ್ಲಿ ಶಾಂತಿ ಸಭೆ | ಚರ್ಚ್ ಮುಂಭಾಗ ರಿಕ್ಷಾ ಪಾರ್ಕಿಂಗ್!! ದೇವಳ ಮುಂಭಾಗ ಭಿಕ್ಷುಕರ ಹಾವಳಿ!!

ಪುತ್ತೂರು: ಪೊಲೀಸರು ಇರುವುದು ನಮ್ಮ ರಕ್ಷಣೆಗೆ ಎನ್ನುವ ಮನೋಭಾವ ಜನರಲ್ಲಿ ಬೆಳೆಯಬೇಕು. ಕಾನೂನು…

1 of 122