ಟ್ರೆಂಡಿಂಗ್ ನ್ಯೂಸ್ವಿದೇಶಸ್ಥಳೀಯ

ಆತ್ಮಹತ್ಯಾ ಯಂತ್ರ ಆವಿಷ್ಕಾರ! ನೋವಿಲ್ಲದೇ ಸಾಯುವ ಯಂತ್ರಕ್ಕೆ ಸ್ವಿಟ್ಜರ್ಲೆಂಡ್ ಅನುಮೋದನೆ!! ಸುಲಭದಲ್ಲಿ ಸಾಯುವ ಬಗೆಯಾದರೂ ಹೇಗೆ? ಇಲ್ಲಿ ಓದಿ

GL

ಈ ಸುದ್ದಿಯನ್ನು ಶೇರ್ ಮಾಡಿ

ಆತ್ಮಹತ್ಯೆ ಮಾಡಿಕೊಳ್ಳುವವರಿಗೆ ಬೈಯ್ಯುವವರೇ ಹೆಚ್ಚು. ಆದರೆ ಇದೀಗ ಆತ್ಮಹತ್ಯೆಗೆ ಯಂತ್ರವನ್ನೇ ಆವಿಷ್ಕರಿಸಲಾಗಿದೆ.

chennai-shopping
maithri

ಹೌದು, ಸ್ವಿಟ್ಜರ್ಲೆಂಡ್ ಇಂತಹ ಯಂತ್ರವೊಂದನ್ನು ಆವಿಷ್ಕರಿಸಿದೆ. ಈ ಯಂತ್ರದ ಸಹಾಯದಿಂದ ಒಂದೇ ನಿಮಿಷದಲ್ಲಿ ನೋವಿಲ್ಲದೇ ಸಾಯಬಹುದಂತೆ. ಶೀಘ್ರದಲ್ಲೇ ಇದು ಮಾರುಕಟ್ಟೆಗೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದನ್ನು ಓದಿ: ಕಾರ್ಗಿಲ್ ಬೆಟ್ಟದ ಮೇಲಿನ ರಣರೋಚಕ ಯುದ್ಧದ ಚಿತ್ರಣ ಬಿಚ್ಚಿಟ್ಟ ಕಾರ್ಗಿಲ್ ಹುಲಿ, ಸೇನಾ ಪದಕ ಪುರಸ್ಕೃತ ಕ್ಯಾ. ನವೀನ್ ನಾಗಪ್ಪ

ಈ ಆತ್ಮಹತ್ಯಾ ಯಂತ್ರದ ಬಳಕೆಗೆ ಸ್ವಿಟ್ಜರ್ಲೆಂಡ್ ಸರ್ಕಾರ ಅನುಮೋದನೆ ನೀಡಿದೆ. ಸಾರ್ಕೋ ಎಂಬ ಸಂಸ್ಥೆ ಈ ಯಂತ್ರವನ್ನು ಆವಿಷ್ಕರಿಸಿದೆ.

2019ರಲ್ಲೇ ಈ ಯಂತ್ರದ ಆವಿಷ್ಕಾರ ನಡೆದಿತ್ತು. ಇದೀಗ ಇನ್ನಷ್ಟು ಆಧುನಿಕತೆಯೊಂದಿಗೆ ಅಪ್ ಡೇಟ್ ಮಾಡಲಾಗಿದೆ.

ಮನುಷ್ಯನಿಗೆ ಆಮ್ಲಜನಕ ತುಂಬಾ ಅವಶ್ಯಕ. ಆದರೆ ಸಾಯಲೆಂದು ಬರುವ ವ್ಯಕ್ತಿ ಗುಂಡಿ ಅದುಮಿದೊಡನೆ, ಆಮ್ಲಜನಕದ ಬದಲು ನೈಟ್ರೋಜನ್ ಬಿಡುಗಡೆ ಆಗುತ್ತದೆ. ಇದರಿಂದ ವ್ಯಕ್ತಿ ಆಕ್ಸಿಜನ್ ಸಿಗದೇ ಹೈಪೋಕ್ಸಿಯಾದಿಂದ ಕೇವಲ ಒಂದೇ ನಿಮಿಷದಲ್ಲಿ ಪ್ರಾಣ ಬಿಡುತ್ತಾನೆ ಎಂದು ಸಂಸ್ಥೆ ಹೇಳಿಕೊಂಡಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ರಂಜಾನ್ ಹಿನ್ನೆಲೆ: ಪುತ್ತೂರಿನಲ್ಲಿ ಶಾಂತಿ ಸಭೆ | ಚರ್ಚ್ ಮುಂಭಾಗ ರಿಕ್ಷಾ ಪಾರ್ಕಿಂಗ್!! ದೇವಳ ಮುಂಭಾಗ ಭಿಕ್ಷುಕರ ಹಾವಳಿ!!

ಪುತ್ತೂರು: ಪೊಲೀಸರು ಇರುವುದು ನಮ್ಮ ರಕ್ಷಣೆಗೆ ಎನ್ನುವ ಮನೋಭಾವ ಜನರಲ್ಲಿ ಬೆಳೆಯಬೇಕು. ಕಾನೂನು…

ಲೈವ್ ಜ್ಯೂಸ್ ಕೌಂಟರ್ ಆರಂಭಿಸಿದ ಪ್ರಭುಸ್! ಪ್ರಭುಸ್ ಆಗಿ ಮರುನಾಮಕರಣಗೊಂಡ ಪ್ರಭು ಚರುಂಬುರಿ!!

ಪುತ್ತೂರು: ಪ್ರಸಿದ್ಧ ಚರುಂಬುರಿ ಹಾಗೂ ಚಾಟ್ಸ್ ಸಂಸ್ಥೆ ಪ್ರಭು ಚರುಂಬುರಿ ಇದೀಗ ಪ್ರಭುಸ್ ಆಗಿ…

ಸಿಬಿಜಿ ಘಟಕ ಅಧ್ಯಯನಕ್ಕೆ ರಾಜ್ಯದಿಂದ ತಂಡ | ಕಂಪ್ರೆಸ್ಡ್ ಬಯೋ ಗ್ಯಾಸ್ ಘಟಕ ಲೋಕಾರ್ಪಣಾ ಸಮಾರಂಭದಲ್ಲಿ ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರಿನ ಕಂಪ್ರೆಸ್ಡ್ ಬಯೋಗ್ಯಾಸ್ ಘಟಕದ ಬಗ್ಗೆ ಬಿಬಿಎಂಪಿಯಲ್ಲೂ ಚರ್ಚೆ ನಡೆದಿದೆ.…

1 of 138