Gl
ಟ್ರೆಂಡಿಂಗ್ ನ್ಯೂಸ್ವಿದೇಶಸ್ಥಳೀಯ

ಆತ್ಮಹತ್ಯಾ ಯಂತ್ರ ಆವಿಷ್ಕಾರ! ನೋವಿಲ್ಲದೇ ಸಾಯುವ ಯಂತ್ರಕ್ಕೆ ಸ್ವಿಟ್ಜರ್ಲೆಂಡ್ ಅನುಮೋದನೆ!! ಸುಲಭದಲ್ಲಿ ಸಾಯುವ ಬಗೆಯಾದರೂ ಹೇಗೆ? ಇಲ್ಲಿ ಓದಿ

ಈ ಸುದ್ದಿಯನ್ನು ಶೇರ್ ಮಾಡಿ

ಆತ್ಮಹತ್ಯೆ ಮಾಡಿಕೊಳ್ಳುವವರಿಗೆ ಬೈಯ್ಯುವವರೇ ಹೆಚ್ಚು. ಆದರೆ ಇದೀಗ ಆತ್ಮಹತ್ಯೆಗೆ ಯಂತ್ರವನ್ನೇ ಆವಿಷ್ಕರಿಸಲಾಗಿದೆ.

rachana_rai
Pashupathi
akshaya college

ಹೌದು, ಸ್ವಿಟ್ಜರ್ಲೆಂಡ್ ಇಂತಹ ಯಂತ್ರವೊಂದನ್ನು ಆವಿಷ್ಕರಿಸಿದೆ. ಈ ಯಂತ್ರದ ಸಹಾಯದಿಂದ ಒಂದೇ ನಿಮಿಷದಲ್ಲಿ ನೋವಿಲ್ಲದೇ ಸಾಯಬಹುದಂತೆ. ಶೀಘ್ರದಲ್ಲೇ ಇದು ಮಾರುಕಟ್ಟೆಗೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ.

pashupathi

ಇದನ್ನು ಓದಿ: ಕಾರ್ಗಿಲ್ ಬೆಟ್ಟದ ಮೇಲಿನ ರಣರೋಚಕ ಯುದ್ಧದ ಚಿತ್ರಣ ಬಿಚ್ಚಿಟ್ಟ ಕಾರ್ಗಿಲ್ ಹುಲಿ, ಸೇನಾ ಪದಕ ಪುರಸ್ಕೃತ ಕ್ಯಾ. ನವೀನ್ ನಾಗಪ್ಪ

ಈ ಆತ್ಮಹತ್ಯಾ ಯಂತ್ರದ ಬಳಕೆಗೆ ಸ್ವಿಟ್ಜರ್ಲೆಂಡ್ ಸರ್ಕಾರ ಅನುಮೋದನೆ ನೀಡಿದೆ. ಸಾರ್ಕೋ ಎಂಬ ಸಂಸ್ಥೆ ಈ ಯಂತ್ರವನ್ನು ಆವಿಷ್ಕರಿಸಿದೆ.

2019ರಲ್ಲೇ ಈ ಯಂತ್ರದ ಆವಿಷ್ಕಾರ ನಡೆದಿತ್ತು. ಇದೀಗ ಇನ್ನಷ್ಟು ಆಧುನಿಕತೆಯೊಂದಿಗೆ ಅಪ್ ಡೇಟ್ ಮಾಡಲಾಗಿದೆ.

ಮನುಷ್ಯನಿಗೆ ಆಮ್ಲಜನಕ ತುಂಬಾ ಅವಶ್ಯಕ. ಆದರೆ ಸಾಯಲೆಂದು ಬರುವ ವ್ಯಕ್ತಿ ಗುಂಡಿ ಅದುಮಿದೊಡನೆ, ಆಮ್ಲಜನಕದ ಬದಲು ನೈಟ್ರೋಜನ್ ಬಿಡುಗಡೆ ಆಗುತ್ತದೆ. ಇದರಿಂದ ವ್ಯಕ್ತಿ ಆಕ್ಸಿಜನ್ ಸಿಗದೇ ಹೈಪೋಕ್ಸಿಯಾದಿಂದ ಕೇವಲ ಒಂದೇ ನಿಮಿಷದಲ್ಲಿ ಪ್ರಾಣ ಬಿಡುತ್ತಾನೆ ಎಂದು ಸಂಸ್ಥೆ ಹೇಳಿಕೊಂಡಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ಕ್ರಿಯಾಶೀಲ ವ್ಯಕ್ತಿ ಮರಣದ ಬಳಿಕವೂ ಸಜೀವ | ಕಲಾಸಿರಿ ಗೊಂಬೆ ಬಳಗದ ಅಣ್ಣಪ್ಪ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಉದಯ್

ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ ಯಾರ ಮನಸ್ಸು ಮಿಡಿಯುತ್ತದೆಯೋ ಅವರು ಸಜೀವ ಆಗಿರುತ್ತದೆ ಎಂದು…

ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್‌ ಪಾಟೀಲ್‌ ಅವರಿಗೆ ಪುತ್ತೂರು ವಕೀಲ ಸಂಘದಿಂದ ಸ್ವಾಗತ, ಅಭಿನಂದನೆ

ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ್ ಪಾಟೀಲ್‌ ಅವರು ಜೂನ್‌ 26…

1 of 105