ಸ್ಥಳೀಯ

Kollur Mookambika Temple: ಮೂಕಾಂಬಿಕೆಯ ಮೊರೆ ಹೋದ ನಟ ದರ್ಶನ್ ಪತ್ನಿ!

tv clinic
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಶೀಘ್ರ ಬಂಧಮುಕ್ತವಾಗಲೆಂದು ದರ್ಶನ್ ಪತ್ನಿ ಕೊಲ್ಲೂರು ಮೂಕಾಂಬಿಕೆ ಮೊರೆ ಹೋಗಿದ್ದಾರೆ,

ಈ ಸುದ್ದಿಯನ್ನು ಶೇರ್ ಮಾಡಿ

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಶೀಘ್ರ ಬಂಧಮುಕ್ತವಾಗಲೆಂದು ದರ್ಶನ್ ಪತ್ನಿ ಕೊಲ್ಲೂರು ಮೂಕಾಂಬಿಕೆ Kollur Mookambika Temple ಮೊರೆ ಹೋಗಿದ್ದಾರೆ,

core technologies

ಶುಕ್ರವಾರ ವಿಜಯಲಕ್ಷ್ಮಿ ಹಾಗೂ ಸಂಗಡಿಗರು ಕೊಲ್ಲೂರು ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಪತಿ ಹೆಸರಿನಲ್ಲಿ ಚಂಡಿಕಾ ಯಾಗ ನಡೆಯುತ್ತಿದ್ದು ಪತ್ನಿ ವಿಜಯಲಕ್ಷ್ಮಿ ಭಾಗಿಯಾಗಿದ್ದಾರೆ.

akshaya college

ಜೋರಾಗಿ ಸುರಿಯುತ್ತಿರುವ ಮಳೆಯಲ್ಲೇ ದೇವಸ್ಥಾನಕ್ಕೆ ಐದು ಸುತ್ತು ಬಂದು ಜೈಲಿನಲ್ಲಿರುವ ತನ್ನ ಪತಿ ಆದಷ್ಟು ಬೇಗ ಬಂಧಮುಕ್ತವಾಗುವಂತೆ ಬೇಡಿಕೊಂಡಿದ್ದಾರೆ.

ಕೊಲೆ ಕೇಸ್‌ನಲ್ಲಿ ಜೈಲು ಸೇರಿರುವ ಪತಿ ದರ್ಶನ್ ಅವರನ್ನ ಹೊರತರಲು ಪತ್ನಿ ವಿಜಯಲಕ್ಷ್ಮೀ ಹರಸಾಹಸ ಪಡುತ್ತಿದ್ದಾರೆ. ಪತಿ ದರ್ಶನ್‌ ಒಳಿತಿಗಾಗಿ ವಿಜಯಲಕ್ಷ್ಮೀ ಒದ್ದಾಡುತ್ತಿದ್ದಾರೆ. ವಕೀಲರ ಜೊತೆ ಚರ್ಚೆ ನಡೆಸಿರುವ ವಿಜಯಲಕ್ಷ್ಮೀ ಆಗಾಗ ಜೈಲಿಗೆ ಭೇಟಿಕೊಟ್ಟು ಪತಿ ದರ್ಶನ್ ಜೊತೆ ಮಾತುಕತೆ ನಡೆಸುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಉಪ್ಪಿನಂಗಡಿ: ಸೇತುವೆ ಕಾಮಗಾರಿ ವೇಳೆ ಮೊಸಳೆ ಪ್ರತ್ಯಕ್ಷ! ನದಿಗಿಳಿಯುತ್ತೀರಾದರೆ ಎಚ್ಚರ: ಹಲವೆಡೆ ಪತ್ತೆಯಾಗಿವೆ ಮೊಸಳೆ!!

ಉಪ್ಪಿನಂಗಡಿ: ಮುಗೇರಡ್ಕ ಸಮೀಪ ನೇತ್ರಾವತಿ ನದಿಯ ಮರಳಿನ ದಿಬ್ಬದಲ್ಲಿ ಮೊಸಳೆಯೊಂದು ವಿಶ್ರಾಂತಿ…

ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ! ಕುತ್ತಿಗೆಗೆ ಗಾಯವಾಗಿ ಗಂಭೀರ ಸ್ಥಿತಿಯಲ್ಲಿದ್ದ ವಾನರನ ರಕ್ಷಣೆ!!

ಪುತ್ತೂರು: ಇಲ್ಲಿನ ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ…

1 of 118