ಸ್ಥಳೀಯ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಾಸಾಶನ‌ ಮಂಜೂರು: ವಿತರಣೆ

ಬಲ್ನಾಡು ವಲಯದ ಉಜ್ರುಪಾದೆಯ ಎಸ್. ಪಾರ್ವತಿ ಭಟ್ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಾಶಾಸನ ಮಂಜೂರಾಗಿದ್ದು, ಮಂಜೂರಾತಿ ಪತ್ರ ಹಾಗೂ ಕೈಪಿಡಿಯನ್ನು ವಲಯದ ವಲಯಾಧ್ಯಕ್ಷ ಸತೀಶ್ ಒಳಗುಡ್ಡೆ ವಿತರಣೆ ಮಾಡಿದರು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಬಲ್ನಾಡು ವಲಯದ ಉಜ್ರುಪಾದೆಯ ಎಸ್. ಪಾರ್ವತಿ ಭಟ್ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಾಶಾಸನ ಮಂಜೂರಾಗಿದ್ದು, ಮಂಜೂರಾತಿ ಪತ್ರ ಹಾಗೂ ಕೈಪಿಡಿಯನ್ನು ವಲಯದ ವಲಯಾಧ್ಯಕ್ಷ ಸತೀಶ್ ಒಳಗುಡ್ಡೆ ವಿತರಣೆ ಮಾಡಿದರು.

akshaya college

ಈ ಸಂದರ್ಭ ವಲಯದ ಭಜನಾ ಸಮಿತಿಯ ಅಧ್ಯಕ್ಷ ವೆಂಕಟ ಕೃಷ್ಣ ಭಟ್, ಉಜ್ರುಪಾದೆ ಬಿ ಒಕ್ಕೂಟದ ಅಧ್ಯಕ್ಷೆ ಪೂರ್ಣಿಮ, ವಲಯದ ಮೇಲ್ವಿಚಾರಕ ಪ್ರಶಾಂತ್ ಕುಮಾರ್, ಜ್ಞಾನವಿಕಾಸ ಸಮನ್ವಯಾಧಿಕಾರಿ ಕಾವ್ಯಶ್ರೀ, ಸೇವಾ ಪ್ರತಿನಿಧಿ ರಮೇಶ್, VLE ರಮ್ಯಾ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುತ್ತೂರು ಕೆಎಸ್ಸಾರ್ಟಿಸಿ ನೂತನ ಬಸ್ ಚಾಲಕ ನಿರ್ವಾಹಕರಿಗೆ ಸಂವಹನ ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ

ಪುತ್ತೂರು: ಕೆಎಸ್ಸಾರ್ಟಿಸಿ ಪುತ್ತೂರು ಘಟಕಕ್ಕೆ ನೂತನವಾಗಿ ಆಯ್ಕೆಗೊಂಡಿರುವ ಬಸ್ ಚಾಲಕ ಮತ್ತು…

ಇಂದಿನಿಂದ ಪುತ್ತೂರು ಜೆಸಿಐನಿಂದ ಜೆಸಿ ಸಪ್ತಾಹ 2025 | ಸೆ. 14ರಂದು ಪುದ್ವಾರ್, ಸಾಂಸ್ಕೃತಿಕ ಕಾರ್ಯಕ್ರಮ, 15ರಂದು ಸಂಪನ್ನ

ಪುತ್ತೂರು: ಅಂತರಾಷ್ಟ್ರೀಯ ತರಬೇತಿ ಸಂಸ್ಥೆಯಾದ ಜೆಸಿಐ ಪುತ್ತೂರು ಘಟಕದ ವತಿಯಿಂದ ಸೆಪ್ಟೆಂಬರ್…

1 of 115