ಸ್ಥಳೀಯ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಾಸಾಶನ‌ ಮಂಜೂರು: ವಿತರಣೆ

tv clinic
ಬಲ್ನಾಡು ವಲಯದ ಉಜ್ರುಪಾದೆಯ ಎಸ್. ಪಾರ್ವತಿ ಭಟ್ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಾಶಾಸನ ಮಂಜೂರಾಗಿದ್ದು, ಮಂಜೂರಾತಿ ಪತ್ರ ಹಾಗೂ ಕೈಪಿಡಿಯನ್ನು ವಲಯದ ವಲಯಾಧ್ಯಕ್ಷ ಸತೀಶ್ ಒಳಗುಡ್ಡೆ ವಿತರಣೆ ಮಾಡಿದರು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಬಲ್ನಾಡು ವಲಯದ ಉಜ್ರುಪಾದೆಯ ಎಸ್. ಪಾರ್ವತಿ ಭಟ್ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಾಶಾಸನ ಮಂಜೂರಾಗಿದ್ದು, ಮಂಜೂರಾತಿ ಪತ್ರ ಹಾಗೂ ಕೈಪಿಡಿಯನ್ನು ವಲಯದ ವಲಯಾಧ್ಯಕ್ಷ ಸತೀಶ್ ಒಳಗುಡ್ಡೆ ವಿತರಣೆ ಮಾಡಿದರು.

core technologies

ಈ ಸಂದರ್ಭ ವಲಯದ ಭಜನಾ ಸಮಿತಿಯ ಅಧ್ಯಕ್ಷ ವೆಂಕಟ ಕೃಷ್ಣ ಭಟ್, ಉಜ್ರುಪಾದೆ ಬಿ ಒಕ್ಕೂಟದ ಅಧ್ಯಕ್ಷೆ ಪೂರ್ಣಿಮ, ವಲಯದ ಮೇಲ್ವಿಚಾರಕ ಪ್ರಶಾಂತ್ ಕುಮಾರ್, ಜ್ಞಾನವಿಕಾಸ ಸಮನ್ವಯಾಧಿಕಾರಿ ಕಾವ್ಯಶ್ರೀ, ಸೇವಾ ಪ್ರತಿನಿಧಿ ರಮೇಶ್, VLE ರಮ್ಯಾ ಉಪಸ್ಥಿತರಿದ್ದರು.

akshaya college

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಉಪ್ಪಿನಂಗಡಿ: ಸೇತುವೆ ಕಾಮಗಾರಿ ವೇಳೆ ಮೊಸಳೆ ಪ್ರತ್ಯಕ್ಷ! ನದಿಗಿಳಿಯುತ್ತೀರಾದರೆ ಎಚ್ಚರ: ಹಲವೆಡೆ ಪತ್ತೆಯಾಗಿವೆ ಮೊಸಳೆ!!

ಉಪ್ಪಿನಂಗಡಿ: ಮುಗೇರಡ್ಕ ಸಮೀಪ ನೇತ್ರಾವತಿ ನದಿಯ ಮರಳಿನ ದಿಬ್ಬದಲ್ಲಿ ಮೊಸಳೆಯೊಂದು ವಿಶ್ರಾಂತಿ…

ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ! ಕುತ್ತಿಗೆಗೆ ಗಾಯವಾಗಿ ಗಂಭೀರ ಸ್ಥಿತಿಯಲ್ಲಿದ್ದ ವಾನರನ ರಕ್ಷಣೆ!!

ಪುತ್ತೂರು: ಇಲ್ಲಿನ ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ…

1 of 118