ಸ್ಥಳೀಯ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಾಸಾಶನ‌ ಮಂಜೂರು: ವಿತರಣೆ

GL
ಬಲ್ನಾಡು ವಲಯದ ಉಜ್ರುಪಾದೆಯ ಎಸ್. ಪಾರ್ವತಿ ಭಟ್ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಾಶಾಸನ ಮಂಜೂರಾಗಿದ್ದು, ಮಂಜೂರಾತಿ ಪತ್ರ ಹಾಗೂ ಕೈಪಿಡಿಯನ್ನು ವಲಯದ ವಲಯಾಧ್ಯಕ್ಷ ಸತೀಶ್ ಒಳಗುಡ್ಡೆ ವಿತರಣೆ ಮಾಡಿದರು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಬಲ್ನಾಡು ವಲಯದ ಉಜ್ರುಪಾದೆಯ ಎಸ್. ಪಾರ್ವತಿ ಭಟ್ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಾಶಾಸನ ಮಂಜೂರಾಗಿದ್ದು, ಮಂಜೂರಾತಿ ಪತ್ರ ಹಾಗೂ ಕೈಪಿಡಿಯನ್ನು ವಲಯದ ವಲಯಾಧ್ಯಕ್ಷ ಸತೀಶ್ ಒಳಗುಡ್ಡೆ ವಿತರಣೆ ಮಾಡಿದರು.

maithri

ಈ ಸಂದರ್ಭ ವಲಯದ ಭಜನಾ ಸಮಿತಿಯ ಅಧ್ಯಕ್ಷ ವೆಂಕಟ ಕೃಷ್ಣ ಭಟ್, ಉಜ್ರುಪಾದೆ ಬಿ ಒಕ್ಕೂಟದ ಅಧ್ಯಕ್ಷೆ ಪೂರ್ಣಿಮ, ವಲಯದ ಮೇಲ್ವಿಚಾರಕ ಪ್ರಶಾಂತ್ ಕುಮಾರ್, ಜ್ಞಾನವಿಕಾಸ ಸಮನ್ವಯಾಧಿಕಾರಿ ಕಾವ್ಯಶ್ರೀ, ಸೇವಾ ಪ್ರತಿನಿಧಿ ರಮೇಶ್, VLE ರಮ್ಯಾ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಮೇ 10: ಕೆಮ್ಮಾಯಿಯಲ್ಲಿ ಆರ್ಕೆ ಸ್ಪೋರ್ಟ್ಸ್ ಆಂಡ್ ಆರ್ಟ್ಸ್ ಕ್ಲಬ್ ವತಿಯಿಂದ ಉಚಿತ ಪುಸ್ತಕ, ಪೆನ್ನು ವಿತರಣೆ

ಪುತ್ತೂರು: ಕ್ರೀಡೆ, ಕಲೆ ಮತ್ತು ಸಾಂಸ್ಕೃತಿ ಕಾರ್ಯಕ್ರಮಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ…

1 of 123