tamanvi
ಸ್ಥಳೀಯ

ನೆಹರುನಗರ ನಿವಾಸಿ ಭರತ್ ವಿದೇಶದಲ್ಲಿ ಸಂದೇಹಾತ್ಮಕ ಆತ್ಮಹತ್ಯೆ! ಕೊನೆಗೂ ಸ್ವಗೃಹಕ್ಕೆ ಆಗಮಿಸಿದ ಮೃತದೇಹ!

D_shiva_bhat
ನೆಹರುನಗರ ನಿವಾಸಿ, ವಿದೇಶದಲ್ಲಿ ಉದ್ಯೋಗದಲ್ಲಿದ್ದ ಭರತ್ (44 ವ.) ದುಬೈಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಶುಕ್ರವಾರ ಮೃತದೇಹವನ್ನು ಸ್ವಗೃಹಕ್ಕೆ ತರಲಾಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ನೆಹರುನಗರ ನಿವಾಸಿ, ವಿದೇಶದಲ್ಲಿ ಉದ್ಯೋಗದಲ್ಲಿದ್ದ ಭರತ್ (44 ವ.) ದುಬೈಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಶುಕ್ರವಾರ ಮೃತದೇಹವನ್ನು ಸ್ವಗೃಹಕ್ಕೆ ತರಲಾಯಿತು.

maithri

ನೆಹರುನಗರದಲ್ಲಿ ಮರದ ಕೆತ್ತನೆ ಕೆಲಸ ಮಾಡಿಕೊಂಡಿದ್ದ ಭರತ್ ಅವರು, ಕಂಪ್ಯೂಟರ್ ನಲ್ಲಿ ಡಿಸೈನ್ ಮಾಡಿ ಕೆತ್ತನೆ ಕೆಲಸ ಮಾಡುವುದರಲ್ಲು ನಿಷ್ಣಾತರಾಗಿದ್ದರು.

ಈ ಬಾರಿ ದುಬೈಯ ಕಂಪೆನಿಯೊಂದಕ್ಕೆ ಕೆಲಸಕ್ಕೆ ಹೋದವರು, ಕಿರುಕುಳದ ಕಾರಣ ನೀಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆದರೆ ಆತ್ಮಹತ್ಯೆಯ ಬಗ್ಗೆ ಮನೆಯವರಿಗೆ ಸಂಶಯ ವ್ಯಕ್ತವಾಗಿದ್ದು, ಪ್ರಕರಣ ದಾಖಲಿಸಲಾಗಿದೆ.

ಆತ್ಮಹತ್ಯೆ ಮಾಡಿ ಸುಮಾರು 20 ದಿನಗಳ ಬಳಿಕ ಮೃತದೇಹವನ್ನು ತರಲಾಗಿದೆ ಎಂದು ಹೇಳಲಾಗಿದೆ.

ಮೃತರು ಪತ್ನಿ, ತಾಯಿ, ಸಹೋದರ, ಸಹೋದರಿಯರನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 126