ರಾಜ್ಯ ವಾರ್ತೆಸ್ಥಳೀಯ

ಹಿಂದೂ ಮುಖಂಡ ಪುನೀತ್ ಕೆರೆಹಳ್ಳಿ ಅರೆಸ್ಟ್!

GL
ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಹಿಂದೂ ಸಂಘಟನೆಯ ಮುಖಂಡ ಪುನೀತ್‌ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಿಡಿಸಿದ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ ಕಾಟನ್‌ ಪೇಟ್‌ ಪೊಲೀಸರು ಪುನೀತ್‌ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಹಿಂದೂ ಸಂಘಟನೆಯ ಮುಖಂಡ ಪುನೀತ್‌ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಿಡಿಸಿದ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ ಕಾಟನ್‌ ಪೇಟ್‌ ಪೊಲೀಸರು ಪುನೀತ್‌ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ.

chennai-shopping
maithri

ರಾಜಸ್ಥಾನದಿಂದ ಬೆಂಗಳೂರಿಗೆ ಕುರಿ ಮಾಂಸದ ಬದಲು ನಾಯಿ ಮಾಂಸ ಮಾರಾಟ ಮಾಡಲಾಗುತ್ತಿದ್ದು, ರೈಲಿನ ಮೂಲಕ ರಾಜಸ್ಥಾನದಿಂದ ಬೆಂಗಳೂರಿಗೆ ತರಲಾಗಿದ್ದ ಮಾಂಸವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಹಿಂದೂ ಸಂಘಟನೆ ಮುಖಂಡ ಪುನೀತ್‌ ಕೆರೆಹಳ್ಳಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಬಂಧಿಸಿಲಾಗಿದೆ

ಪುನೀತ್ ಕೆರೆಹಳ್ಳಿ ಅಸ್ವಸ್ಥ :ಆಸ್ಪತ್ರೆಗೆ ದಾಖಲು

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಹಿಂದೂ ಸಂಘಟನೆಯ ಮುಖಂಡ ಪುನೀತ್‌ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ ಬೆನ್ನಲ್ಲೇ ಪುನೀತ್‌ ಕೆರೆಹಳ್ಳಿ ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಿದ್ದಾರೆ.

ಪುನೀತ್‌ ಕೆರೆಹಳ್ಳಿ ಮಲಗಿದ್ದ ವೇಳೆ ಇಂದು ಮುಂಜಾನೆ 4.45 ರ ಸುಮಾರಿಗೆ ಅಸ್ವಸ್ಥರಾಗಿದ್ದು, ಕೂಡಲೇ ಕೆ.ಸಿ. ಜನರಲ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುತ್ತೂರು: ಮತ್ತೆ ಗಮನ ಸೆಳೆದ ರಾಷ್ಟ್ರಧ್ವಜ!! ರಾಷ್ಟ್ರಧ್ವಜ ಹಾರಾಟದ ಮಾಹಿತಿ ನೀಡಿದ್ದಾರೆ ನಗರಸಭೆ ಪೌರಾಯುಕ್ತೆ!

ಪುತ್ತೂರು: ರಾಜ್ಯದ ಮೂರನೇ ಅತೀ ದೊಡ್ಡ ರಾಷ್ಟ್ರ ಧ್ವಜ ಹಾಗೂ ತಾಲೂಕು ಕೇಂದ್ರಗಳ ಪೈಕಿ ಅತೀ…

1 of 153