ಕರಾವಳಿಸ್ಥಳೀಯ

ಅಲ್ಲಿಪಾದೆ ಬಸ್ ತಂಗುದಾಣ ಸ್ವಚ್ಛತಾ ಕಾರ್ಯ | ಸಂತ ಅಂತೋನಿಯವರ ಇಗರ್ಜಿಯ ವೈ.ಸಿ.ಎಸ್.ನಿಂದ ಸಾಮಾಜಿಕ ಕಾರ್ಯ

ಬಂಟ್ವಾಳ: ಇಲ್ಲಿನ ಅಲ್ಲಿಪಾದೆ ಸಂತ ಅಂತೋನಿಯವರ ಇಗರ್ಜಿ ಇದರ ವೈ.ಸಿ.ಎಸ್. ವತಿಯಿಂದ ಅಲ್ಲಿಪಾದೆಯ ಸಾರ್ವಜನಿಕ ಬಸ್ ತಂಗುದಾಣ ಸ್ವಚ್ಛತಾ ಕಾರ್ಯ ಭಾನುವಾರ ನಡೆಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ವಾಳ: ಇಲ್ಲಿನ ಅಲ್ಲಿಪಾದೆ ಸಂತ ಅಂತೋನಿಯವರ ಇಗರ್ಜಿ ಇದರ ವೈ.ಸಿ.ಎಸ್. ವತಿಯಿಂದ ಅಲ್ಲಿಪಾದೆಯ ಸಾರ್ವಜನಿಕ ಬಸ್ ತಂಗುದಾಣ ಸ್ವಚ್ಛತಾ ಕಾರ್ಯ ಭಾನುವಾರ ನಡೆಯಿತು.

ಇಗರ್ಜಿಯ ಧರ್ಮಗುರುಗಳಾದ ವಂ. ರೊಬಾರ್ಟ್ ಡಿಸೋಜಾ ಅವರ ಮಾರ್ಗದರ್ಶನದಲ್ಲಿ ವೈ.ಸಿ.ಎಸ್. ಸಚೇತಕರಾದ ರೊನಾಲ್ಡ್ ವಾಲ್ಡರ್, ಸ್ಥಳೀಯ ಪ್ರಮುಖರಾದ ಫೆಡ್ರಿಕ್ ಡಿಸೋಜಾ, ಜೆರಾಲ್ಡ್ ಪಿಂಟೋ ಅವರ ನೇತೃತ್ವದಲ್ಲಿ ವೈ.ಸಿ.ಎಸ್. ಅಲ್ಲಿಪಾದೆ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ಸ್ವಚ್ಛತಾ ಕಾರ್ಯ ನಡೆಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ದೇಹದಂತೆ ದೇಶ, ದೇವರ ರಕ್ಷಣೆ ಅಗತ್ಯ | ಪುತ್ತೂರಿನಲ್ಲಿ ಶೋಭಾಯಾತ್ರೆ ಬಳಿಕ ನಡೆದ ಹಿಂದೂ ಸಂಗಮದಲ್ಲಿ ಕಣಿಯೂರು ಶ್ರೀ

ಪುತ್ತೂರು: ದೇಹವನ್ನು ದಿನನಿತ್ಯ ರಕ್ಷಣೆ ಮಾಡುವಂತೆ ದೇಶ ಹಾಗೂ ದೇವಸ್ಥಾನವನ್ನು ರಕ್ಷಣೆ…

1 of 156