Gl
ಕರಾವಳಿಸ್ಥಳೀಯ

ಅಲ್ಲಿಪಾದೆ ಬಸ್ ತಂಗುದಾಣ ಸ್ವಚ್ಛತಾ ಕಾರ್ಯ | ಸಂತ ಅಂತೋನಿಯವರ ಇಗರ್ಜಿಯ ವೈ.ಸಿ.ಎಸ್.ನಿಂದ ಸಾಮಾಜಿಕ ಕಾರ್ಯ

ಬಂಟ್ವಾಳ: ಇಲ್ಲಿನ ಅಲ್ಲಿಪಾದೆ ಸಂತ ಅಂತೋನಿಯವರ ಇಗರ್ಜಿ ಇದರ ವೈ.ಸಿ.ಎಸ್. ವತಿಯಿಂದ ಅಲ್ಲಿಪಾದೆಯ ಸಾರ್ವಜನಿಕ ಬಸ್ ತಂಗುದಾಣ ಸ್ವಚ್ಛತಾ ಕಾರ್ಯ ಭಾನುವಾರ ನಡೆಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ವಾಳ: ಇಲ್ಲಿನ ಅಲ್ಲಿಪಾದೆ ಸಂತ ಅಂತೋನಿಯವರ ಇಗರ್ಜಿ ಇದರ ವೈ.ಸಿ.ಎಸ್. ವತಿಯಿಂದ ಅಲ್ಲಿಪಾದೆಯ ಸಾರ್ವಜನಿಕ ಬಸ್ ತಂಗುದಾಣ ಸ್ವಚ್ಛತಾ ಕಾರ್ಯ ಭಾನುವಾರ ನಡೆಯಿತು.

Pashupathi

akshaya college

ಇಗರ್ಜಿಯ ಧರ್ಮಗುರುಗಳಾದ ವಂ. ರೊಬಾರ್ಟ್ ಡಿಸೋಜಾ ಅವರ ಮಾರ್ಗದರ್ಶನದಲ್ಲಿ ವೈ.ಸಿ.ಎಸ್. ಸಚೇತಕರಾದ ರೊನಾಲ್ಡ್ ವಾಲ್ಡರ್, ಸ್ಥಳೀಯ ಪ್ರಮುಖರಾದ ಫೆಡ್ರಿಕ್ ಡಿಸೋಜಾ, ಜೆರಾಲ್ಡ್ ಪಿಂಟೋ ಅವರ ನೇತೃತ್ವದಲ್ಲಿ ವೈ.ಸಿ.ಎಸ್. ಅಲ್ಲಿಪಾದೆ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ಸ್ವಚ್ಛತಾ ಕಾರ್ಯ ನಡೆಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

21 ಹಿಂದೂ, 15 ಮುಸ್ಲಿಂ ಮುಖಂಡರ ಗಡಿಪಾರು ಲಿಸ್ಟ್ ರೆಡಿ!! ಯಾರೆಲ್ಲ ಇದ್ದಾರೆ ಪೊಲೀಸ್ ಇಲಾಖೆ ಸಿದ್ಧಪಡಿಸಿದ ಲಿಸ್ಟ್’ನಲ್ಲಿ..??

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಒಟ್ಟು 36 ಮಂದಿಯನ್ನು ಗಡಿಪಾರು ಮಾಡಲು ಲಿಸ್ಟ್…

ಮಂಗಳೂರು ಕಮೀಷನರ್, ಎಸ್ಪಿ ಅವರಿಂದ ಶ್ಲಾಘನೀಯ ಕೆಲಸ!  ಶಾಂತಿ ಸ್ಥಾಪನೆಗೆ ಗಡಿಪಾರು ಉತ್ತಮ ಕಾರ್ಯ: ಕಾಂಗ್ರೆಸ್

ಪುತ್ತೂರು: ಕೋಮು ಭಾವನೆ ಕೆರಳಿದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಹುಟ್ಟುಹಾಕಲು ಮಂಗಳೂರು…

1 of 113