ಕರಾವಳಿಸ್ಥಳೀಯ

ಅಲ್ಲಿಪಾದೆ ಬಸ್ ತಂಗುದಾಣ ಸ್ವಚ್ಛತಾ ಕಾರ್ಯ | ಸಂತ ಅಂತೋನಿಯವರ ಇಗರ್ಜಿಯ ವೈ.ಸಿ.ಎಸ್.ನಿಂದ ಸಾಮಾಜಿಕ ಕಾರ್ಯ

ಬಂಟ್ವಾಳ: ಇಲ್ಲಿನ ಅಲ್ಲಿಪಾದೆ ಸಂತ ಅಂತೋನಿಯವರ ಇಗರ್ಜಿ ಇದರ ವೈ.ಸಿ.ಎಸ್. ವತಿಯಿಂದ ಅಲ್ಲಿಪಾದೆಯ ಸಾರ್ವಜನಿಕ ಬಸ್ ತಂಗುದಾಣ ಸ್ವಚ್ಛತಾ ಕಾರ್ಯ ಭಾನುವಾರ ನಡೆಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ವಾಳ: ಇಲ್ಲಿನ ಅಲ್ಲಿಪಾದೆ ಸಂತ ಅಂತೋನಿಯವರ ಇಗರ್ಜಿ ಇದರ ವೈ.ಸಿ.ಎಸ್. ವತಿಯಿಂದ ಅಲ್ಲಿಪಾದೆಯ ಸಾರ್ವಜನಿಕ ಬಸ್ ತಂಗುದಾಣ ಸ್ವಚ್ಛತಾ ಕಾರ್ಯ ಭಾನುವಾರ ನಡೆಯಿತು.

maithri

ಇಗರ್ಜಿಯ ಧರ್ಮಗುರುಗಳಾದ ವಂ. ರೊಬಾರ್ಟ್ ಡಿಸೋಜಾ ಅವರ ಮಾರ್ಗದರ್ಶನದಲ್ಲಿ ವೈ.ಸಿ.ಎಸ್. ಸಚೇತಕರಾದ ರೊನಾಲ್ಡ್ ವಾಲ್ಡರ್, ಸ್ಥಳೀಯ ಪ್ರಮುಖರಾದ ಫೆಡ್ರಿಕ್ ಡಿಸೋಜಾ, ಜೆರಾಲ್ಡ್ ಪಿಂಟೋ ಅವರ ನೇತೃತ್ವದಲ್ಲಿ ವೈ.ಸಿ.ಎಸ್. ಅಲ್ಲಿಪಾದೆ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ಸ್ವಚ್ಛತಾ ಕಾರ್ಯ ನಡೆಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ನಮ್ಮ ಗ್ರಾಮಕ್ಕೆ ಅನುದಾನ ನೀಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ ವ್ಯಕ್ತಿಯಿಂದಲೇ ಕಾಮಗಾರಿ ಉದ್ಘಾಟಿಸಿದ ಶಾಸಕ!

ಪುತ್ತೂರು: ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

1 of 169