tamanvi
ಕರಾವಳಿಸ್ಥಳೀಯ

ಅಲ್ಲಿಪಾದೆ ಬಸ್ ತಂಗುದಾಣ ಸ್ವಚ್ಛತಾ ಕಾರ್ಯ | ಸಂತ ಅಂತೋನಿಯವರ ಇಗರ್ಜಿಯ ವೈ.ಸಿ.ಎಸ್.ನಿಂದ ಸಾಮಾಜಿಕ ಕಾರ್ಯ

D_shiva_bhat
ಬಂಟ್ವಾಳ: ಇಲ್ಲಿನ ಅಲ್ಲಿಪಾದೆ ಸಂತ ಅಂತೋನಿಯವರ ಇಗರ್ಜಿ ಇದರ ವೈ.ಸಿ.ಎಸ್. ವತಿಯಿಂದ ಅಲ್ಲಿಪಾದೆಯ ಸಾರ್ವಜನಿಕ ಬಸ್ ತಂಗುದಾಣ ಸ್ವಚ್ಛತಾ ಕಾರ್ಯ ಭಾನುವಾರ ನಡೆಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ವಾಳ: ಇಲ್ಲಿನ ಅಲ್ಲಿಪಾದೆ ಸಂತ ಅಂತೋನಿಯವರ ಇಗರ್ಜಿ ಇದರ ವೈ.ಸಿ.ಎಸ್. ವತಿಯಿಂದ ಅಲ್ಲಿಪಾದೆಯ ಸಾರ್ವಜನಿಕ ಬಸ್ ತಂಗುದಾಣ ಸ್ವಚ್ಛತಾ ಕಾರ್ಯ ಭಾನುವಾರ ನಡೆಯಿತು.

maithri

ಇಗರ್ಜಿಯ ಧರ್ಮಗುರುಗಳಾದ ವಂ. ರೊಬಾರ್ಟ್ ಡಿಸೋಜಾ ಅವರ ಮಾರ್ಗದರ್ಶನದಲ್ಲಿ ವೈ.ಸಿ.ಎಸ್. ಸಚೇತಕರಾದ ರೊನಾಲ್ಡ್ ವಾಲ್ಡರ್, ಸ್ಥಳೀಯ ಪ್ರಮುಖರಾದ ಫೆಡ್ರಿಕ್ ಡಿಸೋಜಾ, ಜೆರಾಲ್ಡ್ ಪಿಂಟೋ ಅವರ ನೇತೃತ್ವದಲ್ಲಿ ವೈ.ಸಿ.ಎಸ್. ಅಲ್ಲಿಪಾದೆ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ಸ್ವಚ್ಛತಾ ಕಾರ್ಯ ನಡೆಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

1 of 174