Gl
ಸ್ಥಳೀಯ

ಪಡ್ನೂರು: ವಿಮಾ ಮೊತ್ತ ವಿತರಣೆ

ಬನ್ನೂರು ವಲಯದ ಪಡ್ನೂರು ಗ್ರಾಮದ ಶ್ರೀ ಲಕ್ಷ್ಮಿ ಸಂಘದ ಲೀಲಾವತಿ ಅವರ ಪತಿಯ ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಜೂರಾದ ಸಂಪೂರ್ಣ ಸುರಕ್ಷಾ ವಿಮಾ ಮೊತ್ತ 43000 ರೂಪಾಯಿ ಮತ್ತು ಲೀಲಾವತಿ ಅವರಿಗೆ 1900 ರೂ. ಚೆಕ್ ವಿತರಿಸಲಾಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಬನ್ನೂರು ವಲಯದ ಪಡ್ನೂರು ಗ್ರಾಮದ ಶ್ರೀ ಲಕ್ಷ್ಮಿ ಸಂಘದ ಲೀಲಾವತಿ ಅವರ ಪತಿಯ ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಜೂರಾದ ಸಂಪೂರ್ಣ ಸುರಕ್ಷಾ ವಿಮಾ ಮೊತ್ತ 43000 ರೂಪಾಯಿ ಮತ್ತು ಲೀಲಾವತಿ ಅವರಿಗೆ 1900 ರೂ. ಚೆಕ್ ವಿತರಿಸಲಾಯಿತು.

rachana_rai
Pashupathi
akshaya college
Balakrishna-gowda

ಒಕ್ಕೂಟದ ಅಧ್ಯಕ್ಷೆ ತಿಮ್ಮಪ್ಪ ಚೆಕ್ ವಿತರಿಸಿದರು.

pashupathi

ಒಕ್ಕೂಟದ ಪದಾಧಿಕಾರಿಗಳಾದ ದಯಾನಂದ, ಕುಸುಮ, ಗೀತಾ, ಸೇವಾ ಪ್ರತಿನಿಧಿ ಕಮಲ, ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಕ್ರಿಯಾಶೀಲ ವ್ಯಕ್ತಿ ಮರಣದ ಬಳಿಕವೂ ಸಜೀವ | ಕಲಾಸಿರಿ ಗೊಂಬೆ ಬಳಗದ ಅಣ್ಣಪ್ಪ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಉದಯ್

ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ ಯಾರ ಮನಸ್ಸು ಮಿಡಿಯುತ್ತದೆಯೋ ಅವರು ಸಜೀವ ಆಗಿರುತ್ತದೆ ಎಂದು…

ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಆರೋಪ! | ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್’ನಿಂದ ಪೊಲೀಸರಿಗೆ ದೂರು

ಪುತ್ತೂರು: ಪುತ್ತೂರಿನಲ್ಲಿ ನಡೆದ ಹಿಂಜಾವೇ ಪ್ರತಿಭಟನೆಯಲ್ಲಿ ಸಾರ್ವಜನಿಕವಾಗಿ ಶಾಸಕ ಅಶೋಕ್ ರೈ…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್‌ ಪಾಟೀಲ್‌ ಅವರಿಗೆ ಪುತ್ತೂರು ವಕೀಲ ಸಂಘದಿಂದ ಸ್ವಾಗತ, ಅಭಿನಂದನೆ

ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ್ ಪಾಟೀಲ್‌ ಅವರು ಜೂನ್‌ 26…

1 of 100