ಸ್ಥಳೀಯ

ಪುತ್ತೂರು ಎಪಿಎಂಸಿ ರಸ್ತೆ ಬಂದ್!! ಮಹಾಮಳೆಗೆ ಕೆರೆಯಂತಾದ ರಸ್ತೆಯ ಪರಿಸ್ಥಿತಿ ಹೀಗಿದೆ ನೋಡಿ!!

ಪುತ್ತೂರು: ಇಲ್ಲಿನ ಎಪಿಎಂಸಿ ರಸ್ತೆಯ ಸಂಚಾರ ಬಂದ್ ಆಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಇಲ್ಲಿನ ಎಪಿಎಂಸಿ ರಸ್ತೆಯ ಸಂಚಾರ ಬಂದ್ ಆಗಿದೆ.

maithri

ಸುರಿಯುತ್ತಿರುವ ಮಹಾಮಳೆಗೆ ಪುತ್ತೂರು ಎಪಿಎಂಸಿ ರಸ್ತೆಯ ಆದರ್ಶ ಆಸ್ಪತ್ರೆ ಆಸುಪಾಸು ಕೆರೆಯಂತಾಗಿದೆ. ಪಕ್ಕದಲ್ಲೇ ಹರಿಯುತ್ತಿರುವ ತೋಡಿನ ನೀರು, ತೋಡು ತುಂಬಿ ರೋಡಿಗೆ ಬಂದಿದೆ.

ಕೆಲ ವಾಹನಗಳು ನೀರಿನ ನಡುವೆ ಸಿಲುಕಿಕೊಂಡಿದ್ದು, ಜನರು ದೂಡಿ ವಾಹನಗಳನ್ನು ಬದಿಗಿಡುವ ದೃಶ್ಯವೂ ಕಂಡುಬಂದಿತು.

ಪೊಲೀಸರು ಬ್ಯಾರಿಕೇಡ್ ಹಾಕಿ ಸಂಚಾರಕ್ಕೆ ನಿರ್ಬಂಧ ಹಾಕಿದ್ದಾರೆ. ಇದನ್ನು ಮೀರಿಯೂ ಕೆಲ ದ್ವಿಚಕ್ರ ವಾಹನ ಸವಾರರು, ಅದೇ ರಸ್ತೆಯಲ್ಲಿ ಸಂಚರಿಸುವ ದೃಶ್ಯ ಕಂಡುಬರುತ್ತಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ನಮ್ಮ ಗ್ರಾಮಕ್ಕೆ ಅನುದಾನ ನೀಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ ವ್ಯಕ್ತಿಯಿಂದಲೇ ಕಾಮಗಾರಿ ಉದ್ಘಾಟಿಸಿದ ಶಾಸಕ!

ಪುತ್ತೂರು: ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 124