tamanvi
ಸ್ಥಳೀಯ

ಪುತ್ತೂರು – ಸುಳ್ಯ ಹೆದ್ದಾರಿ ಸಂಚಾರಕ್ಕೆ ಮುಕ್ತ!

D_shiva_bhat
ಪುತ್ತೂರು: ಕುಂಬ್ರದ ಮೂಲಕ ಹಾದುಹೋಗುವ ಮಾಣಿ - ಮೈಸೂರು ಹೆದ್ದಾರಿ ಸಂಚಾರಕ್ಕೆ ತೆರೆದುಕೊಂಡಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕುಂಬ್ರದ ಮೂಲಕ ಹಾದುಹೋಗುವ ಮಾಣಿ – ಮೈಸೂರು ಹೆದ್ದಾರಿ ವಾಹನ ಸಂಚಾರಕ್ಕೆ ತೆರೆದುಕೊಂಡಿದೆ.

ಶೇಖಮಲೆಯಲ್ಲಿ ಗುಡ್ಡ ಕುಸಿತಗೊಂಡ ಬಳಿಕ, ಕೆಲ ಸಮಯಗಳ ಕಾಲ ಸಂಚಾರ ಸ್ಥಗಿತಗೊಂಡಿತ್ತು. ಬಳಿಕ ಸಂಚಾರದ ಅನುಕೂಲತೆ ದೃಷ್ಟಿಯಿಂದ ಒಂದು ಬದಿಯಿಂದ ವಾಹನಗಳನ್ನು ಬಿಡಲಾಗುತ್ತಿತ್ತು.

ಇದೀಗ ರಸ್ತೆಗೆ ಬಿದ್ದಿದ್ದ ಮಣ್ಣನ್ನು ತೆರವು ಮಾಡಿದ್ದು, ಸಂಚಾರಕ್ಕೆ ತೆರೆದುಕೊಂಡಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮನೆಗೆ ಬಿಡುವುದಾಗಿ ಬೈಕ್‌ನಲ್ಲಿ ಕರೆತಂದು ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೋ ಪ್ರಕರಣ ದಾಖಲು

ಮಂಗಳೂರು: ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅಪ್ರಾಪ್ತ ಬಾಲಕಿಯನ್ನು ಮನೆಗೆ ಬಿಡುವುದಾಗಿ…

ಸರಿಗಮಪ ಲಿಟಲ್ ಚಾಂಪ್ಸ್ ವಿನ್ನರ್ ಅಶ್ಮಿತ್‌ಗೆ ವಿಟ್ಲದಲ್ಲಿ ಅದ್ಧೂರಿ ಸ್ವಾಗತ: ಹುಟ್ಟೂರಿನ ಗೌರವ, ರೋಡ್ ಶೋ

ವಿಟ್ಲ: ಝೀ ಕನ್ನಡದ ಸರಿಗಮಪ ಲಿಟಲ್ ಚಾಂಪ್ಸ್ ರಿಯಾಲಿಟಿ ಶೋನಲ್ಲಿ ವಿಜೇತರಾಗಿ ಹೊರಹೊಮ್ಮಿದ…

1 of 131