ಸ್ಥಳೀಯ

ಪುತ್ತೂರು – ಸುಳ್ಯ ಹೆದ್ದಾರಿ ಸಂಚಾರಕ್ಕೆ ಮುಕ್ತ!

ಪುತ್ತೂರು: ಕುಂಬ್ರದ ಮೂಲಕ ಹಾದುಹೋಗುವ ಮಾಣಿ - ಮೈಸೂರು ಹೆದ್ದಾರಿ ಸಂಚಾರಕ್ಕೆ ತೆರೆದುಕೊಂಡಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕುಂಬ್ರದ ಮೂಲಕ ಹಾದುಹೋಗುವ ಮಾಣಿ – ಮೈಸೂರು ಹೆದ್ದಾರಿ ವಾಹನ ಸಂಚಾರಕ್ಕೆ ತೆರೆದುಕೊಂಡಿದೆ.

chennai-shopping
maithri

ಶೇಖಮಲೆಯಲ್ಲಿ ಗುಡ್ಡ ಕುಸಿತಗೊಂಡ ಬಳಿಕ, ಕೆಲ ಸಮಯಗಳ ಕಾಲ ಸಂಚಾರ ಸ್ಥಗಿತಗೊಂಡಿತ್ತು. ಬಳಿಕ ಸಂಚಾರದ ಅನುಕೂಲತೆ ದೃಷ್ಟಿಯಿಂದ ಒಂದು ಬದಿಯಿಂದ ವಾಹನಗಳನ್ನು ಬಿಡಲಾಗುತ್ತಿತ್ತು.

ಇದೀಗ ರಸ್ತೆಗೆ ಬಿದ್ದಿದ್ದ ಮಣ್ಣನ್ನು ತೆರವು ಮಾಡಿದ್ದು, ಸಂಚಾರಕ್ಕೆ ತೆರೆದುಕೊಂಡಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ರಂಜಾನ್ ಹಿನ್ನೆಲೆ: ಪುತ್ತೂರಿನಲ್ಲಿ ಶಾಂತಿ ಸಭೆ | ಚರ್ಚ್ ಮುಂಭಾಗ ರಿಕ್ಷಾ ಪಾರ್ಕಿಂಗ್!! ದೇವಳ ಮುಂಭಾಗ ಭಿಕ್ಷುಕರ ಹಾವಳಿ!!

ಪುತ್ತೂರು: ಪೊಲೀಸರು ಇರುವುದು ನಮ್ಮ ರಕ್ಷಣೆಗೆ ಎನ್ನುವ ಮನೋಭಾವ ಜನರಲ್ಲಿ ಬೆಳೆಯಬೇಕು. ಕಾನೂನು…

ಇ-ಖಾತಾ, ಇ-ಸ್ವತ್ತು ವಿತರಣೆಗೆ ವೇಗ: ದಕ್ಷಿಣ ಕನ್ನಡದಲ್ಲಿ ಸಚಿವ ದಿನೇಶ್ ಗುಂಡೂರಾವ್ ಕಟ್ಟುನಿಟ್ಟಿನ ಸೂಚನೆ

ಮಂಗಳೂರು:ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್‌ಗಳು ಇ-ಖಾತಾ ಮತ್ತು ಇ-ಸ್ವತ್ತುಗಳನ್ನು…

1 of 122