ಸ್ಥಳೀಯ

ಪುತ್ತೂರು – ಸುಳ್ಯ ಹೆದ್ದಾರಿ ಸಂಚಾರಕ್ಕೆ ಮುಕ್ತ!

tv clinic
ಪುತ್ತೂರು: ಕುಂಬ್ರದ ಮೂಲಕ ಹಾದುಹೋಗುವ ಮಾಣಿ - ಮೈಸೂರು ಹೆದ್ದಾರಿ ಸಂಚಾರಕ್ಕೆ ತೆರೆದುಕೊಂಡಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕುಂಬ್ರದ ಮೂಲಕ ಹಾದುಹೋಗುವ ಮಾಣಿ – ಮೈಸೂರು ಹೆದ್ದಾರಿ ವಾಹನ ಸಂಚಾರಕ್ಕೆ ತೆರೆದುಕೊಂಡಿದೆ.

core technologies

ಶೇಖಮಲೆಯಲ್ಲಿ ಗುಡ್ಡ ಕುಸಿತಗೊಂಡ ಬಳಿಕ, ಕೆಲ ಸಮಯಗಳ ಕಾಲ ಸಂಚಾರ ಸ್ಥಗಿತಗೊಂಡಿತ್ತು. ಬಳಿಕ ಸಂಚಾರದ ಅನುಕೂಲತೆ ದೃಷ್ಟಿಯಿಂದ ಒಂದು ಬದಿಯಿಂದ ವಾಹನಗಳನ್ನು ಬಿಡಲಾಗುತ್ತಿತ್ತು.

akshaya college

ಇದೀಗ ರಸ್ತೆಗೆ ಬಿದ್ದಿದ್ದ ಮಣ್ಣನ್ನು ತೆರವು ಮಾಡಿದ್ದು, ಸಂಚಾರಕ್ಕೆ ತೆರೆದುಕೊಂಡಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ! ಕುತ್ತಿಗೆಗೆ ಗಾಯವಾಗಿ ಗಂಭೀರ ಸ್ಥಿತಿಯಲ್ಲಿದ್ದ ವಾನರನ ರಕ್ಷಣೆ!!

ಪುತ್ತೂರು: ಇಲ್ಲಿನ ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ…

1 of 117