ಧಾರ್ಮಿಕಸ್ಥಳೀಯ

ಕವಚದಾನ – ಕರ್ಣ ವಿವಾಹ ತಾಳಮದ್ದಳೆ

tv clinic
ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ 38ನೇ ಕಾರ್ಯಕ್ರಮವಾಗಿ ಕವಚದಾನ -ಕರ್ಣ ವಿವಾಹ ತಾಳಮದ್ದಳೆ ಜರಗಿತು.

ಈ ಸುದ್ದಿಯನ್ನು ಶೇರ್ ಮಾಡಿ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ 38ನೇ ಕಾರ್ಯಕ್ರಮವಾಗಿ ಕವಚದಾನ -ಕರ್ಣ ವಿವಾಹ ತಾಳಮದ್ದಳೆ ಜರಗಿತು.

core technologies

ಭಾಗವತರಾಗಿ ಪದ್ಮನಾಭ ಕುಲಾಲ್, ನಿತೀಶ್ ಕುಮಾರ್ ವೈ ಸುರೇಶ್ ರಾವ್ ಬಿ ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಚಂದ್ರಶೇಖರ ಆಚಾರ್ಯ ಗೇರುಕಟ್ಟೆ ಪ್ರಚೇತ್ ಆಳ್ವ ಅರ್ಥಧಾರಿಗಳಾಗಿ ದಿವಾಕರ ಆಚಾರ್ಯ ಗೇರುಕಟ್ಟೆ, ಶ್ರೀಧರ ಎಸ್ಪಿ ಸುರತ್ಕಲ್ ಮಹಾಲಿಂಗೇಶ್ವರ ಭಟ್ ಪೆರಿಯಡ್ಕ ಹರೀಶ್ ಬಾರ್ಯ ಸಂಜೀವ ಪಾರೆಂಕಿ ಪುಷ್ಪಾ ತಿಲಕ್ ಭಾಗವಹಿಸಿದ್ದರು.

akshaya college

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಶ್ರೀನಿವಾಸ ಕಲ್ಯಾಣೋತ್ಸವದ ಕಾರ್ಯಾಲಯ ಉದ್ಘಾಟನೆ | ಭಾರತ ದೇವಭೂಮಿ, ಬೆಳಕಿನ ದೇಶ: ಸೀತಾರಾಮ ಕೆದಿಲಾಯ

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನೇತೃತ್ವದಲ್ಲಿ ನಡೆಯಲಿರುವ 3ನೇ ವರ್ಷದ ಶ್ರೀನಿವಾಸ…

ಧರ್ಮಸ್ಥಳ ಲಕ್ಷದೀಪೋತ್ಸವ: ಸರ್ವಧರ್ಮ ಸಮ್ಮೇಳನದ 93ನೆ ಅಧಿವೇಶನ | ಮಾನವ ಸೇವೆಯೇ ಶ್ರೇಷ್ಠ ಧರ್ಮ: ಸಚಿವ ಡಾ. ಎಂ.ಬಿ. ಪಾಟೀಲ್

ಉಜಿರೆ: ವಿವಿಧತೆಯಲ್ಲಿ ಏಕತೆಯನ್ನು ಸಾಧಿಸಿರುವ ಭಾರತದ ಸರ್ವಧರ್ಮಗಳೂ ಸತ್ಯ, ಅಹಿಂಸೆ, ಪರೋಪಕಾರ,…

1 of 136