Gl
ಸ್ಥಳೀಯ

ಡಾ. ಪೂರ್ಣ ಸಿ. ರಾವ್ ಅವರಿಗೆ ಮಾತೃ ವಿಯೋಗ

ಪುತ್ತೂರು: ಮೂಲತಃ ಕುಂದಾಪುರ ತಾಲೂಕಿನ ಬೇಳೂರು ನಿವಾಸಿ, ಪುತ್ತೂರಿನ ಡಾ‌. ಪೂರ್ಣ ಸಿ. ರಾವ್ ಅವರ ತಾಯಿ ಸರೋಜ (88 ವ.) ಅವರು ಆ. 1ರಂದು ಪುತ್ತೂರಿನಲ್ಲಿ ನಿಧನರಾದರು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಮೂಲತಃ ಕುಂದಾಪುರ ತಾಲೂಕಿನ ಬೇಳೂರು ನಿವಾಸಿ, ಪುತ್ತೂರಿನ ಡಾ‌. ಪೂರ್ಣ ಸಿ. ರಾವ್ ಅವರ ತಾಯಿ ಸರೋಜ (88 ವ.) ಅವರು ಆ. 1ರಂದು ಪುತ್ತೂರಿನಲ್ಲಿ ನಿಧನರಾದರು.

Pashupathi

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ದಿ. ಬೇಲೂರು ವೆಂಕಟದಾಸ ಅಡಿಗ ಅವರ ಧರ್ಮಪತ್ನಿ.

akshaya college

ಮೃತರು ಪುತ್ರ ಸಿಂಡಿಕೇಟ್ ಬ್ಯಾಂಕ್ ನ ನಿವೃತ್ತ ಎಜಿಎಮ್ ಚಂದ್ರಶೇಖರ ಅಡಿಗ, ಪುತ್ರಿ ಕೆನರಾ ಬ್ಯಾಂಕ್ ಉದ್ಯೋಗಿ ಸುಜಾತ ಹಯವದನ ಭಟ್, ಪುತ್ರಿ ಡಾ. ಪೂರ್ಣ ಚಂದ್ರಶೇಖರ ರಾವ್ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಮುಕ್ವೆಯನ್ನು ಮುಳುಗಿಸಿದ ಮಳೆ ನೀರು | ಮನೆ, ಅಂಗಡಿಗಳನ್ನು ಮುಳುಗಿಸಿತು ಉಕ್ಕಿ ಹರಿದ ಚರಂಡಿ ನೀರು; ಹೆದ್ದಾರಿ ಬಂದ್!

ಪುತ್ತೂರು: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಚರಂಡಿ ನೀರು ಉಕ್ಕಿ ಹರಿದು ಮುಕ್ವೆ…