Gl jewellers
ದೇಶಸ್ಥಳೀಯ

ಅಂತರ್ಜಾತಿ ಪ್ರೇಮ ಆರೋಪ; ಗ್ರಾಮಸ್ಥರಿಂದ ಮನೆಗೆ ಬೆಂಕಿ! ಸ್ಥಳಕ್ಕೆ ಆಗಮಿಸಿದ ಪೊಲೀಸ್ ವಾಹನಕ್ಕೂ ಬೆಂಕಿ!!

ಬರೇಲಿ: ಅನ್ಯಕೋಮಿಗೆ ಸೇರಿದ ನೆರೆಮನೆಯ ಯುವತಿಯೊಂದಿಗೆ ಓಡಿಹೋಗಿದ್ದ 21 ವರ್ಷದ ಯುವಕನ ಮನೆಯನ್ನು ಉದ್ರಿಕ್ತ ಗ್ರಾಮಸ್ಥರು ಬೆಂಕಿ ಹಚ್ಚಿ ಭಸ್ಮಗೊಳಿಸಿರುವ ಘಟನೆ ಉತ್ತರ ಪ್ರದೇಶದ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬರೇಲಿ: ಅನ್ಯಕೋಮಿಗೆ ಸೇರಿದ ನೆರೆಮನೆಯ ಯುವತಿಯೊಂದಿಗೆ ಓಡಿಹೋಗಿದ್ದ 21 ವರ್ಷದ ಯುವಕನ ಮನೆಯನ್ನು ಉದ್ರಿಕ್ತ ಗ್ರಾಮಸ್ಥರು ಬೆಂಕಿ ಹಚ್ಚಿ ಭಸ್ಮಗೊಳಿಸಿರುವ ಘಟನೆ ಉತ್ತರ ಪ್ರದೇಶದ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

Pashupathi
Papemajalu garady
Karnapady garady

ಪೊಲೀಸರು ಗ್ರಾಮಕ್ಕೆ ಭೇಟಿ ನೀಡಿದಾಗ ಅವರ ವಾಹನವನ್ನು ಕೂಡಾ ಉದ್ರಿಕ್ತರು ಜಖಂಗೊಳಿಸಿದ್ದಾರೆ.

ಹೇಗೋ ತಪ್ಪಿಸಿಕೊಂಡ ಪೊಲೀಸರು ತಮ್ಮ ಮೇಲಧಿಕಾರಿಗಳಿಗೆ ವಿಷಯವನ್ನು ವಿವರಿಸಿದ್ದಾರೆ. ಅಕ್ಕಪಕ್ಕದ ಠಾಣೆಗಳಿಂದ ಹೆಚ್ಚಿನ ಪೊಲೀಸರನ್ನು ಗ್ರಾಮಕ್ಕೆ ಕಳುಹಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಹೆಣ್ಣು ಮಗು ಜನಿಸಿದರೆ 50 ಸಾವಿರ ರೂ., ಗಂಡು ಮಗುವಿಗೆ ಒಂದು ಹಸು!  ತೆಲುಗು ನಾಡಿನಲ್ಲಿ ಹೀಗೊಂದು ಸಂಚಲನ ಮೂಡಿಸಿದ ಬಹುಮಾನ!

ಮೂರನೇ ಮಗು ಮಾಡಿಕೊಳ್ಳುವಂತಹ ದಂಪತಿಗಳಿಗೆ ಸಿಹಿ ಸುದ್ದಿ ಒಂದು ದೊರೆತಿದ್ದು ಹೆಣ್ಣು ಮಗು…

ಪುತ್ತೂರು ಪೇಟೆಯಲ್ಲಿ ನಂದಿ ರಥಯಾತ್ರೆ | ದೇಶಿ ನಂದಿಗೆ ಹಾರಾರ್ಪಣೆ, ಕೃಷ್ಣನ ವಿಗ್ರಹಕ್ಕೆ ಪುಷ್ಪಾರ್ಚನೆ

ಗೋಸೇವಾ ಗತಿವಿಧಿ ಕರ್ನಾಟಕ, ರಾಧಾ ಸುರಭಿ ಗೋಮಂದಿರ, ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್‌,…

ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ

ಮಂಗಳೂರು-ಕಬಕ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ