ವಿಶೇಷಸ್ಥಳೀಯ

ರಿಕ್ಷಾ ತಂಗುದಾಣಕ್ಕೆ ಶಂಕುಸ್ಥಾಪನೆಗೈದು ಕಳೆಯಿತು ಅರ್ಧ ವರ್ಷ!! ಸ್ಥಳದಲ್ಲಿ ಬಾಳೆಗಿಡ ನೆಟ್ಟು ಗಮನ ಸೆಳೆದ ರಿಕ್ಷಾ ಚಾಲಕರು!!

GL
ಪುತ್ತೂರು: ಶಂಕುಸ್ಥಾಪನೆ ನೆರವೇರಿಸಿ ಅರ್ಧ ವರ್ಷ ಕಳೆದರೂ, ರಿಕ್ಷಾ ತಂಗುದಾಣ ನಿರ್ಮಾಣಗೊಂಡಿಲ್ಲ. ಇದೀಗ ಶಂಕುಸ್ಥಾಪನೆ ನೆರವೇರಿಸಿದ ಜಾಗದಲ್ಲಿ ಸ್ಥಳೀಯ ರಿಕ್ಷಾ ಚಾಲಕರು ಬಾಳೆಗಿಡ ನೆಟ್ಟು ಗಮನ ಸೆಳೆದಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಶಂಕುಸ್ಥಾಪನೆ ನೆರವೇರಿಸಿ ಅರ್ಧ ವರ್ಷ ಕಳೆದರೂ, ರಿಕ್ಷಾ ತಂಗುದಾಣ ನಿರ್ಮಾಣಗೊಂಡಿಲ್ಲ. ಇದೀಗ ಶಂಕುಸ್ಥಾಪನೆ ನೆರವೇರಿಸಿದ ಜಾಗದಲ್ಲಿ ಸ್ಥಳೀಯ ರಿಕ್ಷಾ ಚಾಲಕರು ಬಾಳೆಗಿಡ ನೆಟ್ಟು ಗಮನ ಸೆಳೆದಿದ್ದಾರೆ.

chennai-shopping
maithri

ಸಂಪ್ಯ ಪೊಲೀಸ್ ಠಾಣೆ ಮುಂಭಾಗದಲ್ಲಿರುವ ಬಸ್ ತಂಗುದಾಣದ ಬಳಿಯಲ್ಲೇ ಶಾಸಕರ ಸ್ಥಳೀಯಾಭಿವೃದ್ಧಿ ನಿಧಿಯಲ್ಲಿ ರಿಕ್ಷಾ ತಂಗುದಾಣಕ್ಕೆ ಶಿಲಾನ್ಯಾಸ ನೆರವೇರಿಸಲಾಗಿತ್ತು.

ಶಿಲಾನ್ಯಾಸ ನಡೆದ ಜಾಗವನ್ನು ಸಮತಟ್ಟು ಮಾಡಲಾಗಿತ್ತು. ಇದೀಗ ಮಳೆಗೆ ಆ ಜಾಗ ಕೆಸರುಮಯವಾಗಿದ್ದು, ವಾಹನಗಳು ಹೂತು ಹೋಗುತ್ತಿದ್ದವು. ಇದರಿಂದ ಮತ್ತಷ್ಟು ಸಮಸ್ಯೆ ಎದುರಾಗದಿರಲೆಂದು ಸ್ಥಳೀಯ ರಿಕ್ಷಾ ಚಾಲಕರು ಬಾಳೆಗಿಡ ನೆಟ್ಟಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ರಂಜಾನ್ ಹಿನ್ನೆಲೆ: ಪುತ್ತೂರಿನಲ್ಲಿ ಶಾಂತಿ ಸಭೆ | ಚರ್ಚ್ ಮುಂಭಾಗ ರಿಕ್ಷಾ ಪಾರ್ಕಿಂಗ್!! ದೇವಳ ಮುಂಭಾಗ ಭಿಕ್ಷುಕರ ಹಾವಳಿ!!

ಪುತ್ತೂರು: ಪೊಲೀಸರು ಇರುವುದು ನಮ್ಮ ರಕ್ಷಣೆಗೆ ಎನ್ನುವ ಮನೋಭಾವ ಜನರಲ್ಲಿ ಬೆಳೆಯಬೇಕು. ಕಾನೂನು…

1 of 127