tamanvi
ವಿಶೇಷಸ್ಥಳೀಯ

ರಿಕ್ಷಾ ತಂಗುದಾಣಕ್ಕೆ ಶಂಕುಸ್ಥಾಪನೆಗೈದು ಕಳೆಯಿತು ಅರ್ಧ ವರ್ಷ!! ಸ್ಥಳದಲ್ಲಿ ಬಾಳೆಗಿಡ ನೆಟ್ಟು ಗಮನ ಸೆಳೆದ ರಿಕ್ಷಾ ಚಾಲಕರು!!

D_shiva_bhat
ಪುತ್ತೂರು: ಶಂಕುಸ್ಥಾಪನೆ ನೆರವೇರಿಸಿ ಅರ್ಧ ವರ್ಷ ಕಳೆದರೂ, ರಿಕ್ಷಾ ತಂಗುದಾಣ ನಿರ್ಮಾಣಗೊಂಡಿಲ್ಲ. ಇದೀಗ ಶಂಕುಸ್ಥಾಪನೆ ನೆರವೇರಿಸಿದ ಜಾಗದಲ್ಲಿ ಸ್ಥಳೀಯ ರಿಕ್ಷಾ ಚಾಲಕರು ಬಾಳೆಗಿಡ ನೆಟ್ಟು ಗಮನ ಸೆಳೆದಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಶಂಕುಸ್ಥಾಪನೆ ನೆರವೇರಿಸಿ ಅರ್ಧ ವರ್ಷ ಕಳೆದರೂ, ರಿಕ್ಷಾ ತಂಗುದಾಣ ನಿರ್ಮಾಣಗೊಂಡಿಲ್ಲ. ಇದೀಗ ಶಂಕುಸ್ಥಾಪನೆ ನೆರವೇರಿಸಿದ ಜಾಗದಲ್ಲಿ ಸ್ಥಳೀಯ ರಿಕ್ಷಾ ಚಾಲಕರು ಬಾಳೆಗಿಡ ನೆಟ್ಟು ಗಮನ ಸೆಳೆದಿದ್ದಾರೆ.

maithri

ಸಂಪ್ಯ ಪೊಲೀಸ್ ಠಾಣೆ ಮುಂಭಾಗದಲ್ಲಿರುವ ಬಸ್ ತಂಗುದಾಣದ ಬಳಿಯಲ್ಲೇ ಶಾಸಕರ ಸ್ಥಳೀಯಾಭಿವೃದ್ಧಿ ನಿಧಿಯಲ್ಲಿ ರಿಕ್ಷಾ ತಂಗುದಾಣಕ್ಕೆ ಶಿಲಾನ್ಯಾಸ ನೆರವೇರಿಸಲಾಗಿತ್ತು.

ಶಿಲಾನ್ಯಾಸ ನಡೆದ ಜಾಗವನ್ನು ಸಮತಟ್ಟು ಮಾಡಲಾಗಿತ್ತು. ಇದೀಗ ಮಳೆಗೆ ಆ ಜಾಗ ಕೆಸರುಮಯವಾಗಿದ್ದು, ವಾಹನಗಳು ಹೂತು ಹೋಗುತ್ತಿದ್ದವು. ಇದರಿಂದ ಮತ್ತಷ್ಟು ಸಮಸ್ಯೆ ಎದುರಾಗದಿರಲೆಂದು ಸ್ಥಳೀಯ ರಿಕ್ಷಾ ಚಾಲಕರು ಬಾಳೆಗಿಡ ನೆಟ್ಟಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 132