ಕರಾವಳಿಸ್ಥಳೀಯ

ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ಬೋಟ್ ಬೆಂಕಿಗಾಹುತಿ

ಮಂಗಳೂರು: ಮಂಗಳೂರು ಧಕ್ಕೆಯಿಂದ ಆಳ ಸಮುದ್ರ ಮೀನುಗಾರಿಕೆ ತೆರಳಿದ್ದ ಬೋಟ್ ವೊಂದು ಸೋಮವಾರ ಬೆಳಗಿನ ಜಾವ ಸಮುದ್ರ ಮಧ್ಯೆ ಬೆಂಕಿಗಾಹುತಿಯಾದ ಘಟನೆ ವರದಿಯಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಮಂಗಳೂರು ಧಕ್ಕೆಯಿಂದ ಆಳ ಸಮುದ್ರ ಮೀನುಗಾರಿಕೆ ತೆರಳಿದ್ದ ಬೋಟ್ ವೊಂದು ಸೋಮವಾರ ಬೆಳಗಿನ ಜಾವ ಸಮುದ್ರ ಮಧ್ಯೆ ಬೆಂಕಿಗಾಹುತಿಯಾದ ಘಟನೆ ವರದಿಯಾಗಿದೆ.

maithri

ಹುಸೈನ್ ಎಂಬವರ ಮಾಲಕತ್ವದ ಸಫವಿ ಹೆಸರಿನ ಬೋಟ್ ಬೆಂಕಿಗಾಹುತಿಯಾಗಿದೆ.

ಸೋಮವಾರ ಬೆಳಗಿನ ಜಾವ 3ರಿಂದ 4 ಗಂಟೆಯ ಅವಧಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು ಎನ್ನಲಾಗಿದೆ. ಈ ವೇಳೆ ಬೋಟ್ ನಲ್ಲಿದ್ದ 10 ಮೀನುಗಾರರನ್ನು ಇನ್ನೊಂದು ಬೋಟ್ ನಲ್ಲಿದ್ದವರು ರಕ್ಷಿಸಿದ್ದಾರೆ. ಅವರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ.

‘‘ರವಿವಾರ ಬೆಳಗ್ಗೆ 10 ಮಂದಿ ಮೀನುಗಾರರೊಂದಿಗೆ ನಮ್ಮ ಬೋಟ್ ಮೀನುಗಾರಿಕೆಗೆ ತೆರಳಿದ್ದು, ಸೋಮವಾರ ಬೆಳಗ್ಗಿನ ಹೊತ್ತು ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಧಕ್ಕೆಯಿಂದ ಸುಮಾರು 88 ನಾಟಿಕಲ್ ದೂರದಲ್ಲಿ ಬೋಟ್ ಮುಳುಗಿದೆ. ಜತೆಯಲ್ಲಿದ್ದ ಬೋಟ್ ನವರು ಅವಘಡ ಗಮನಿಸಿ ಮೀನುಗಾರರನ್ನು ರಕ್ಷಿಸಿದ್ದಾರೆ’’ ಎಂದು ಬೋಟ್ ಮಾಲಕರು ಮಾಹಿತಿ ನೀಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ನಮ್ಮ ಗ್ರಾಮಕ್ಕೆ ಅನುದಾನ ನೀಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ ವ್ಯಕ್ತಿಯಿಂದಲೇ ಕಾಮಗಾರಿ ಉದ್ಘಾಟಿಸಿದ ಶಾಸಕ!

ಪುತ್ತೂರು: ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

1 of 169