Gl
ಧಾರ್ಮಿಕಸ್ಥಳೀಯ

ಸುಭದ್ರ ಟ್ರೇಡರ್ಸ್’ಗೆ ಭೇಟಿ ನೀಡಿ ಶುಭಹಾರೈಸಿದ ಶಾಸಕರು | ಪೂಜಾ ಸಾಮಗ್ರಿಗಳ ಮಾರಾಟ ಮಳಿಗೆ ಸುಭದ್ರ ಟ್ರೇಡರ್ಸ್

ಪುತ್ತೂರು: ಇತ್ತೀಚೆಗೆ ಉದ್ಘಾಟನೆಗೊಂಡ ಪೂಜಾ ಸಾಮಗ್ರಿಗಳ ಮಾರಾಟ ಮಳಿಗೆ ಸುಭದ್ರ ಟ್ರೇಡರ್ಸ್'ಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ ನೀಡಿ, ಶುಭಹಾರೈಸಿದರು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಇತ್ತೀಚೆಗೆ ಉದ್ಘಾಟನೆಗೊಂಡ ಪೂಜಾ ಸಾಮಗ್ರಿಗಳ ಮಾರಾಟ ಮಳಿಗೆ ಸುಭದ್ರ ಟ್ರೇಡರ್ಸ್’ಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ ನೀಡಿ, ಶುಭಹಾರೈಸಿದರು.

rachana_rai
Pashupathi
akshaya college
Balakrishna-gowda

ಈ ಸಂದರ್ಭ ಶಾಸಕರಿಗೆ ಶಾಲು ಹಾಕಿ, ಗೌರವಿಸಲಾಯಿತು.

pashupathi

ಶ್ರೀ ರಾಮಕೃಷ್ಣ ಪ್ರೌಢಶಾಲಾ ಸಂಚಾಲಕ ಕಾವು ಹೇಮನಾಥ ಶೆಟ್ಟಿ, ಸಂಸ್ಥೆಯ ಮಾಲಕರಾದ ಭರತ್, ಶೇಷಪ್ಪ ಗೌಡ, ಮೀನಾಕ್ಷಿ ಶೇಷಪ್ಪ ಗೌಡ, ಪುಷ್ಪಾಕರ, ಕ್ತಿಸ್ಟೋಫರ್ ಕಟ್ಟಡ ಮಾಲಕ ವಲೇರಿಯನ್ ಡಿಸೋಜಾ ಮೊದಲಾದವರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಆರೋಪ! | ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್’ನಿಂದ ಪೊಲೀಸರಿಗೆ ದೂರು

ಪುತ್ತೂರು: ಪುತ್ತೂರಿನಲ್ಲಿ ನಡೆದ ಹಿಂಜಾವೇ ಪ್ರತಿಭಟನೆಯಲ್ಲಿ ಸಾರ್ವಜನಿಕವಾಗಿ ಶಾಸಕ ಅಶೋಕ್ ರೈ…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 116