ಧಾರ್ಮಿಕಸ್ಥಳೀಯ

ಸುಭದ್ರ ಟ್ರೇಡರ್ಸ್’ಗೆ ಭೇಟಿ ನೀಡಿ ಶುಭಹಾರೈಸಿದ ಶಾಸಕರು | ಪೂಜಾ ಸಾಮಗ್ರಿಗಳ ಮಾರಾಟ ಮಳಿಗೆ ಸುಭದ್ರ ಟ್ರೇಡರ್ಸ್

Saraswathi
ಪುತ್ತೂರು: ಇತ್ತೀಚೆಗೆ ಉದ್ಘಾಟನೆಗೊಂಡ ಪೂಜಾ ಸಾಮಗ್ರಿಗಳ ಮಾರಾಟ ಮಳಿಗೆ ಸುಭದ್ರ ಟ್ರೇಡರ್ಸ್'ಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ ನೀಡಿ, ಶುಭಹಾರೈಸಿದರು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಇತ್ತೀಚೆಗೆ ಉದ್ಘಾಟನೆಗೊಂಡ ಪೂಜಾ ಸಾಮಗ್ರಿಗಳ ಮಾರಾಟ ಮಳಿಗೆ ಸುಭದ್ರ ಟ್ರೇಡರ್ಸ್’ಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ ನೀಡಿ, ಶುಭಹಾರೈಸಿದರು.

maithri

ಈ ಸಂದರ್ಭ ಶಾಸಕರಿಗೆ ಶಾಲು ಹಾಕಿ, ಗೌರವಿಸಲಾಯಿತು.

ಶ್ರೀ ರಾಮಕೃಷ್ಣ ಪ್ರೌಢಶಾಲಾ ಸಂಚಾಲಕ ಕಾವು ಹೇಮನಾಥ ಶೆಟ್ಟಿ, ಸಂಸ್ಥೆಯ ಮಾಲಕರಾದ ಭರತ್, ಶೇಷಪ್ಪ ಗೌಡ, ಮೀನಾಕ್ಷಿ ಶೇಷಪ್ಪ ಗೌಡ, ಪುಷ್ಪಾಕರ, ಕ್ತಿಸ್ಟೋಫರ್ ಕಟ್ಟಡ ಮಾಲಕ ವಲೇರಿಯನ್ ಡಿಸೋಜಾ ಮೊದಲಾದವರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಮಹಿಳಾ ಪೊಲೀಸ್ ಠಾಣಾ ಹಿಂಭಾಗದಿಂದ ಹಿಂದೂ ರುದ್ರಭೂಮಿವರೆಗೆ ಕಾಂಕ್ರೀಟ್ ರಸ್ತೆ: ಶಾಸಕರಿಂದ ಪರಿಶೀಲನೆ

ಪುತ್ತೂರು: ಒಳಚರಂಡಿ ವ್ಯವಸ್ಥೆ ಇಲ್ಲದೆ ನಗರದ ಅಭಿವೃದ್ಧಿ ಅಸಾಧ್ಯವಾಗಿದ್ದು, ಈ ಹಿನ್ನೆಲೆಯಲ್ಲಿ…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

1 of 155