ಸ್ಥಳೀಯ

ಸಂಪ್ಯ: ಕೆರೆಗೆ ಹಾರಿದ ರಿಕ್ಷಾ ಚಾಲಕ ಮಹಮ್ಮದ್!!

GL
ಪುತ್ತೂರು: ಆಟೋ ಚಾಲಕರೋರ್ವರು ಸಂಪ್ಯದ ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಆಟೋ ಚಾಲಕರೋರ್ವರು ಸಂಪ್ಯದ ಕೆರೆಗೆ ಹಾರಿ ಆತ್ಮಹತ್ಯೆಗೈದ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.

chennai-shopping
maithri

ಸಂಪ್ಯದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಆಟೋ ಚಾಲಕ ಮಹಮ್ಮದ್ (48 ವ.) ಆತ್ಮಹತ್ಯೆಗೈದವರು.

ಮೂಲತಃ ಪುರುಷರಕಟ್ಟೆಯ ಪಾಪೆತ್ತಡ್ಕ ನಿವಾಸಿಯಾಗಿರುವ ಇವರು ಕಳೆದ ಕೆಲ ಸಮಯಗಳಿಂದ ಸಂಪ್ಯದಲ್ಲಿ ವಾಸ್ತವ್ಯ ಹೊಂದಿದ್ದರು.

ಇವರು ಪಾಪೆತ್ತಡ್ಕ ದಿ. ಅಬೂಬಕ್ಕರ್ ಅವರ ಪುತ್ರ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

ಮೃತರು ಪತ್ನಿ ಹಾಗೂ ಮಕ್ಕಳನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುತ್ತೂರು: ಮತ್ತೆ ಗಮನ ಸೆಳೆದ ರಾಷ್ಟ್ರಧ್ವಜ!! ರಾಷ್ಟ್ರಧ್ವಜ ಹಾರಾಟದ ಮಾಹಿತಿ ನೀಡಿದ್ದಾರೆ ನಗರಸಭೆ ಪೌರಾಯುಕ್ತೆ!

ಪುತ್ತೂರು: ರಾಜ್ಯದ ಮೂರನೇ ಅತೀ ದೊಡ್ಡ ರಾಷ್ಟ್ರ ಧ್ವಜ ಹಾಗೂ ತಾಲೂಕು ಕೇಂದ್ರಗಳ ಪೈಕಿ ಅತೀ…

ಇ-ಖಾತಾ, ಇ-ಸ್ವತ್ತು ವಿತರಣೆಗೆ ವೇಗ: ದಕ್ಷಿಣ ಕನ್ನಡದಲ್ಲಿ ಸಚಿವ ದಿನೇಶ್ ಗುಂಡೂರಾವ್ ಕಟ್ಟುನಿಟ್ಟಿನ ಸೂಚನೆ

ಮಂಗಳೂರು:ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್‌ಗಳು ಇ-ಖಾತಾ ಮತ್ತು ಇ-ಸ್ವತ್ತುಗಳನ್ನು…

1 of 122