ಸ್ಥಳೀಯ

ಸಂಪ್ಯ: ಕೆರೆಗೆ ಹಾರಿದ ರಿಕ್ಷಾ ಚಾಲಕ ಮಹಮ್ಮದ್!!

tv clinic
ಪುತ್ತೂರು: ಆಟೋ ಚಾಲಕರೋರ್ವರು ಸಂಪ್ಯದ ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಆಟೋ ಚಾಲಕರೋರ್ವರು ಸಂಪ್ಯದ ಕೆರೆಗೆ ಹಾರಿ ಆತ್ಮಹತ್ಯೆಗೈದ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.

core technologies

ಸಂಪ್ಯದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಆಟೋ ಚಾಲಕ ಮಹಮ್ಮದ್ (48 ವ.) ಆತ್ಮಹತ್ಯೆಗೈದವರು.

akshaya college

ಮೂಲತಃ ಪುರುಷರಕಟ್ಟೆಯ ಪಾಪೆತ್ತಡ್ಕ ನಿವಾಸಿಯಾಗಿರುವ ಇವರು ಕಳೆದ ಕೆಲ ಸಮಯಗಳಿಂದ ಸಂಪ್ಯದಲ್ಲಿ ವಾಸ್ತವ್ಯ ಹೊಂದಿದ್ದರು.

ಇವರು ಪಾಪೆತ್ತಡ್ಕ ದಿ. ಅಬೂಬಕ್ಕರ್ ಅವರ ಪುತ್ರ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

ಮೃತರು ಪತ್ನಿ ಹಾಗೂ ಮಕ್ಕಳನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಉಪ್ಪಿನಂಗಡಿ: ಸೇತುವೆ ಕಾಮಗಾರಿ ವೇಳೆ ಮೊಸಳೆ ಪ್ರತ್ಯಕ್ಷ! ನದಿಗಿಳಿಯುತ್ತೀರಾದರೆ ಎಚ್ಚರ: ಹಲವೆಡೆ ಪತ್ತೆಯಾಗಿವೆ ಮೊಸಳೆ!!

ಉಪ್ಪಿನಂಗಡಿ: ಮುಗೇರಡ್ಕ ಸಮೀಪ ನೇತ್ರಾವತಿ ನದಿಯ ಮರಳಿನ ದಿಬ್ಬದಲ್ಲಿ ಮೊಸಳೆಯೊಂದು ವಿಶ್ರಾಂತಿ…

ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ! ಕುತ್ತಿಗೆಗೆ ಗಾಯವಾಗಿ ಗಂಭೀರ ಸ್ಥಿತಿಯಲ್ಲಿದ್ದ ವಾನರನ ರಕ್ಷಣೆ!!

ಪುತ್ತೂರು: ಇಲ್ಲಿನ ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ…

1 of 118