ದೇಶಸ್ಥಳೀಯ

“ನನ್ನ ಧೈರ್ಯ ಸಂಪೂರ್ಣ ಛಿದ್ರವಾಗಿದೆ!” ಒಲಿಂಪಿಕ್’ನಿಂದ ಅನರ್ಹಗೊಂಡ ಬಳಿಕ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೀಶ್ ಪೋಗಟ್!!

ಒಲಿಂಪಿಕ್ ಕುಸ್ತಿ ಪಂದ್ಯಕ್ಕಾಗಿ ದೇಹದಿಂದ ರಕ್ತವನ್ನೇ ಹೊರ ತೆಗೆದಿದ್ದ ಮಹಿಳಾ ಕುಸ್ತಿಪಟು ವಿನೀಶ್ ಪೋಗಟ್ ಅವರು ಕುಸ್ತಿಗೆ ನಿವೃತ್ತಿ ಘೋಷಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಒಲಿಂಪಿಕ್ ಕುಸ್ತಿ ಪಂದ್ಯಕ್ಕಾಗಿ ದೇಹದಿಂದ ರಕ್ತವನ್ನೇ ಹೊರ ತೆಗೆದಿದ್ದ ಮಹಿಳಾ ಕುಸ್ತಿಪಟು ವಿನೀಶ್ ಪೋಗಟ್ ಅವರು ಕುಸ್ತಿಗೆ ನಿವೃತ್ತಿ ಘೋಷಿಸಿದ್ದಾರೆ.

akshaya college

ನಿವೃತ್ತಿ ಘೋಷಿಸುವಾಗ ಭಾವನಾತ್ಮಕ ಟ್ವೀಟ್ ಮಾಡಿದ್ದಾರೆ.

ನನ್ನ ಧೈರ್ಯ ಸಂಪೂರ್ಣ ಛಿದ್ರವಾಗಿದೆ. ನನಗೆ ಬೆಂಬಲ ನೀಡಿದ ಎಲ್ಲರಿಗೂ ನಾನು ಋಣಿ ಎಂದು ಟ್ವೀಟ್ ಮಾಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುತ್ತೂರು ಕೆಎಸ್ಸಾರ್ಟಿಸಿ ನೂತನ ಬಸ್ ಚಾಲಕ ನಿರ್ವಾಹಕರಿಗೆ ಸಂವಹನ ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ

ಪುತ್ತೂರು: ಕೆಎಸ್ಸಾರ್ಟಿಸಿ ಪುತ್ತೂರು ಘಟಕಕ್ಕೆ ನೂತನವಾಗಿ ಆಯ್ಕೆಗೊಂಡಿರುವ ಬಸ್ ಚಾಲಕ ಮತ್ತು…

ಇಂದಿನಿಂದ ಪುತ್ತೂರು ಜೆಸಿಐನಿಂದ ಜೆಸಿ ಸಪ್ತಾಹ 2025 | ಸೆ. 14ರಂದು ಪುದ್ವಾರ್, ಸಾಂಸ್ಕೃತಿಕ ಕಾರ್ಯಕ್ರಮ, 15ರಂದು ಸಂಪನ್ನ

ಪುತ್ತೂರು: ಅಂತರಾಷ್ಟ್ರೀಯ ತರಬೇತಿ ಸಂಸ್ಥೆಯಾದ ಜೆಸಿಐ ಪುತ್ತೂರು ಘಟಕದ ವತಿಯಿಂದ ಸೆಪ್ಟೆಂಬರ್…

1 of 132