Gl
ದೇಶಸ್ಥಳೀಯ

“ನನ್ನ ಧೈರ್ಯ ಸಂಪೂರ್ಣ ಛಿದ್ರವಾಗಿದೆ!” ಒಲಿಂಪಿಕ್’ನಿಂದ ಅನರ್ಹಗೊಂಡ ಬಳಿಕ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೀಶ್ ಪೋಗಟ್!!

ಒಲಿಂಪಿಕ್ ಕುಸ್ತಿ ಪಂದ್ಯಕ್ಕಾಗಿ ದೇಹದಿಂದ ರಕ್ತವನ್ನೇ ಹೊರ ತೆಗೆದಿದ್ದ ಮಹಿಳಾ ಕುಸ್ತಿಪಟು ವಿನೀಶ್ ಪೋಗಟ್ ಅವರು ಕುಸ್ತಿಗೆ ನಿವೃತ್ತಿ ಘೋಷಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಒಲಿಂಪಿಕ್ ಕುಸ್ತಿ ಪಂದ್ಯಕ್ಕಾಗಿ ದೇಹದಿಂದ ರಕ್ತವನ್ನೇ ಹೊರ ತೆಗೆದಿದ್ದ ಮಹಿಳಾ ಕುಸ್ತಿಪಟು ವಿನೀಶ್ ಪೋಗಟ್ ಅವರು ಕುಸ್ತಿಗೆ ನಿವೃತ್ತಿ ಘೋಷಿಸಿದ್ದಾರೆ.

rachana_rai
Pashupathi
akshaya college
Balakrishna-gowda

ನಿವೃತ್ತಿ ಘೋಷಿಸುವಾಗ ಭಾವನಾತ್ಮಕ ಟ್ವೀಟ್ ಮಾಡಿದ್ದಾರೆ.

pashupathi

ನನ್ನ ಧೈರ್ಯ ಸಂಪೂರ್ಣ ಛಿದ್ರವಾಗಿದೆ. ನನಗೆ ಬೆಂಬಲ ನೀಡಿದ ಎಲ್ಲರಿಗೂ ನಾನು ಋಣಿ ಎಂದು ಟ್ವೀಟ್ ಮಾಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಕ್ರಿಯಾಶೀಲ ವ್ಯಕ್ತಿ ಮರಣದ ಬಳಿಕವೂ ಸಜೀವ | ಕಲಾಸಿರಿ ಗೊಂಬೆ ಬಳಗದ ಅಣ್ಣಪ್ಪ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಉದಯ್

ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ ಯಾರ ಮನಸ್ಸು ಮಿಡಿಯುತ್ತದೆಯೋ ಅವರು ಸಜೀವ ಆಗಿರುತ್ತದೆ ಎಂದು…

ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಆರೋಪ! | ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್’ನಿಂದ ಪೊಲೀಸರಿಗೆ ದೂರು

ಪುತ್ತೂರು: ಪುತ್ತೂರಿನಲ್ಲಿ ನಡೆದ ಹಿಂಜಾವೇ ಪ್ರತಿಭಟನೆಯಲ್ಲಿ ಸಾರ್ವಜನಿಕವಾಗಿ ಶಾಸಕ ಅಶೋಕ್ ರೈ…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್‌ ಪಾಟೀಲ್‌ ಅವರಿಗೆ ಪುತ್ತೂರು ವಕೀಲ ಸಂಘದಿಂದ ಸ್ವಾಗತ, ಅಭಿನಂದನೆ

ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ್ ಪಾಟೀಲ್‌ ಅವರು ಜೂನ್‌ 26…

1 of 115