ದೇಶಸ್ಥಳೀಯ

“ನನ್ನ ಧೈರ್ಯ ಸಂಪೂರ್ಣ ಛಿದ್ರವಾಗಿದೆ!” ಒಲಿಂಪಿಕ್’ನಿಂದ ಅನರ್ಹಗೊಂಡ ಬಳಿಕ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೀಶ್ ಪೋಗಟ್!!

Saraswathi
ಒಲಿಂಪಿಕ್ ಕುಸ್ತಿ ಪಂದ್ಯಕ್ಕಾಗಿ ದೇಹದಿಂದ ರಕ್ತವನ್ನೇ ಹೊರ ತೆಗೆದಿದ್ದ ಮಹಿಳಾ ಕುಸ್ತಿಪಟು ವಿನೀಶ್ ಪೋಗಟ್ ಅವರು ಕುಸ್ತಿಗೆ ನಿವೃತ್ತಿ ಘೋಷಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಒಲಿಂಪಿಕ್ ಕುಸ್ತಿ ಪಂದ್ಯಕ್ಕಾಗಿ ದೇಹದಿಂದ ರಕ್ತವನ್ನೇ ಹೊರ ತೆಗೆದಿದ್ದ ಮಹಿಳಾ ಕುಸ್ತಿಪಟು ವಿನೀಶ್ ಪೋಗಟ್ ಅವರು ಕುಸ್ತಿಗೆ ನಿವೃತ್ತಿ ಘೋಷಿಸಿದ್ದಾರೆ.

maithri

ನಿವೃತ್ತಿ ಘೋಷಿಸುವಾಗ ಭಾವನಾತ್ಮಕ ಟ್ವೀಟ್ ಮಾಡಿದ್ದಾರೆ.

ನನ್ನ ಧೈರ್ಯ ಸಂಪೂರ್ಣ ಛಿದ್ರವಾಗಿದೆ. ನನಗೆ ಬೆಂಬಲ ನೀಡಿದ ಎಲ್ಲರಿಗೂ ನಾನು ಋಣಿ ಎಂದು ಟ್ವೀಟ್ ಮಾಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಮಹಿಳಾ ಪೊಲೀಸ್ ಠಾಣಾ ಹಿಂಭಾಗದಿಂದ ಹಿಂದೂ ರುದ್ರಭೂಮಿವರೆಗೆ ಕಾಂಕ್ರೀಟ್ ರಸ್ತೆ: ಶಾಸಕರಿಂದ ಪರಿಶೀಲನೆ

ಪುತ್ತೂರು: ಒಳಚರಂಡಿ ವ್ಯವಸ್ಥೆ ಇಲ್ಲದೆ ನಗರದ ಅಭಿವೃದ್ಧಿ ಅಸಾಧ್ಯವಾಗಿದ್ದು, ಈ ಹಿನ್ನೆಲೆಯಲ್ಲಿ…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ನಮ್ಮ ಗ್ರಾಮಕ್ಕೆ ಅನುದಾನ ನೀಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ ವ್ಯಕ್ತಿಯಿಂದಲೇ ಕಾಮಗಾರಿ ಉದ್ಘಾಟಿಸಿದ ಶಾಸಕ!

ಪುತ್ತೂರು: ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ…

1 of 147