ಸ್ಥಳೀಯ

ರಾಷ್ಟ್ರಧ್ವಜಕ್ಕೆ ಅಪಮಾನ ಆಗದಂತೆ ಕ್ರಮ ಕೈಗೊಳ್ಳಲು ಆಗ್ರಹ | ರಾಜ್ಯಪಾಲರಿಗೆ ಮನವಿ ನೀಡಿದ ಹಿಂದೂ ಜನಜಾಗೃತಿ ಸಮಿತಿ

ಪುತ್ತೂರು: ಸ್ವಾತಂತ್ಯ ದಿನಾಚರಣೆ ಸಂದರ್ಭ ರಾಷ್ಟ್ರಧ್ಜಜಕ್ಕೆ ಅಪಮಾನ ಆಗದಂತೆ ಜಾಗೃತಿ ಮೂಡಿಸುವ ಮತ್ತು ಪ್ಲಾಸ್ಟಿಕ್ ಧ್ವಜ ಮಾರಾಟ ಮಾಡದಂತೆ ಕ್ರಮ ಕೈಗೊಳ್ಳಲು ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ವತಿಯಿಂದ ಪುತ್ತೂರು ಸಹಾಯಕ ಆಯುಕ್ತರ ಮೂಲಕ ರಾಜ್ಯಪಾಲರಿಗೆ ಮನವಿ ನೀಡಲಾಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಸ್ವಾತಂತ್ಯ ದಿನಾಚರಣೆ ಸಂದರ್ಭ ರಾಷ್ಟ್ರಧ್ಜಜಕ್ಕೆ ಅಪಮಾನ ಆಗದಂತೆ ಜಾಗೃತಿ ಮೂಡಿಸುವ ಮತ್ತು ಪ್ಲಾಸ್ಟಿಕ್ ಧ್ವಜ ಮಾರಾಟ ಮಾಡದಂತೆ ಕ್ರಮ ಕೈಗೊಳ್ಳಲು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಪುತ್ತೂರು ಸಹಾಯಕ ಆಯುಕ್ತರ ಮೂಲಕ ರಾಜ್ಯಪಾಲರಿಗೆ ಮನವಿ ನೀಡಲಾಯಿತು.

maithri

ಉಪ ವಿಭಾಗಾಧಿಕಾರಿ ಕಚೇರಿ ಸಿಬ್ಬಂದಿ ಷರೀಫ್ ಮನವಿ ಸ್ವೀಕರಿಸಿದರು.

ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ಮಾಡುವುದರ ವಿರುದ್ಧ, ಬೆಂಗಳೂರಿನ ರೈಲ್ವೆ ಸ್ಟೇಷನ್’ನಲ್ಲಿ ನಡೆದ ಅಕ್ರಮ ಮಾಂಸ ದಂಧೆಯ ವಿರುದ್ಧ ಮತ್ತು ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಿರುದ್ಧ ಸುಳ್ಳು ಕೇಸು ಹಾಕಿ ಬಂಧಿಸಿರುವುದರ ವಿರುದ್ಧ ಕ್ರಮ ಕೈಗೊಳ್ಳುವಂತೆಯೂ ಆಗ್ರಹಿಸಲಾಯಿತು.

ಪ್ರಮುಖರಾದ ಬಾಲಚಂದ್ರ ಸೊರಕೆ, ಶ್ರೀಧರ, ವೇಣುಗೋಪಾಲ, ಅವಿನಾಶ ಪುರುಷರಕಟ್ಟೆ. ಜಯ ರಾಮ್ ರೈ, ಸಂತೋಷ್, ಗೀತೇಶ್ ರೈ, ಗೋಪಾಲ್ ವಿಟ್ಲ, ಕೃಷ್ಣ ಬೆಟ್ಟ , ಹಿಂದೂ ಜನಜಾಗೃತಿ ಸಮಿತಿಯ ಬಾಲಕೃಷ್ಣ ಶೆಟ್ಟಿ, ದೇಜಪ್ಪ ಗೌಡ ಬಂದಾರು, ಚಂದ್ರಶೇಖರ್ ಪಣಿತೋಟ, ಹರಿಪ್ರಸಾದ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ನಮ್ಮ ಗ್ರಾಮಕ್ಕೆ ಅನುದಾನ ನೀಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ ವ್ಯಕ್ತಿಯಿಂದಲೇ ಕಾಮಗಾರಿ ಉದ್ಘಾಟಿಸಿದ ಶಾಸಕ!

ಪುತ್ತೂರು: ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 124