Gl
ಧಾರ್ಮಿಕಸ್ಥಳೀಯ

ಶ್ರೀ ಮಹಾಭಾರತ ಸರಣಿಯಲ್ಲಿ ಚಿತ್ರಸೇನ ಕಾಳಗ ತಾಳಮದ್ದಳೆ

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿಯ 40ನೇ ತಾಳಮದ್ದಳೆ ಚಿತ್ರಸೇನ ಕಾಳಗ ಸುರತ್ಕಲ್ ಕೃಷ್ಣಾಪುರದ ಪದುಮಶ್ರೀ ನಿವಾಸದಲ್ಲಿ ಜರಗಿತು.

ಈ ಸುದ್ದಿಯನ್ನು ಶೇರ್ ಮಾಡಿ

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿಯ 40ನೇ ತಾಳಮದ್ದಳೆ ಚಿತ್ರಸೇನ ಕಾಳಗ ಸುರತ್ಕಲ್ ಕೃಷ್ಣಾಪುರದ ಪದುಮಶ್ರೀ ನಿವಾಸದಲ್ಲಿ ಜರಗಿತು.

rachana_rai
Pashupathi
akshaya college
Balakrishna-gowda

ಭಾಗವತರಾಗಿ ಪದ್ಮನಾಭ ಕುಲಾಲ್ ಉಪ್ಪಿನಂಗಡಿ, ನಿತೀಶ್ ಕುಮಾರ್ ವೈ, ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಗಣೇಶ ಭಟ್ ಸುರತ್ಕಲ್, ಶ್ರೀಯತಿ ಪುನರೂರು ಸಹಕರಿಸಿದರು.

pashupathi

ಅರ್ಥಧಾರಿಗಳಾಗಿ ಪಾತಾಳ ಅಂಬಾ ಪ್ರಸಾದ( ದೇವೇಂದ್ರ ಮತ್ತು ದ್ರೌಪದಿ)ಗೋಪಾಲ ಶೆಟ್ಟಿ ಕಳೆಂಜ ( ಚಿತ್ರಸೇನ ), ದಿವಾಕರ ಆಚಾರ್ಯ ಗೇರುಕಟ್ಟೆ ( ಅರ್ಜುನ ), ಶ್ರೀಧರ ಎಸ್ಪಿ ಸುರತ್ಕಲ್ ( ಕೌರವ), ಹರೀಶ ಆಚಾರ್ಯ ಬಾರ್ಯ(ಕರ್ಣ ), ಶಂಕರನಾರಾಯಣ ಮಯ್ಯರ್ಪಾಡಿ (ಭೀಮ ), ದೇವದಾಸ ಎಸ್.ಪಿ. ಸುರತ್ಕಲ್ ( ಧರ್ಮರಾಯ), ಶ್ರುತಿ ವಿಸ್ಮಿತ್ ಉಪ್ಪಿನಂಗಡಿ ( ಭಾನುಮತಿ ಮತ್ತು ಸುರಭಟರು) ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಹಿರಿಯ ಕಲಾವಿದ ಪಾತಾಳ ಅಂಬಾ ಪ್ರಸಾದ್ ಮತ್ತು ಪ್ರಾಯೋಜಕ ಕಲಾವಿದ ಶ್ರೀಧರ ಎಸ್ ಪಿ ಸುರತ್ಕಲ್ ಅವರನ್ನು ಸನ್ಮಾನಿಸಲಾಯಿತು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಆರೋಪ! | ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್’ನಿಂದ ಪೊಲೀಸರಿಗೆ ದೂರು

ಪುತ್ತೂರು: ಪುತ್ತೂರಿನಲ್ಲಿ ನಡೆದ ಹಿಂಜಾವೇ ಪ್ರತಿಭಟನೆಯಲ್ಲಿ ಸಾರ್ವಜನಿಕವಾಗಿ ಶಾಸಕ ಅಶೋಕ್ ರೈ…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 116