ಕರಾವಳಿಸ್ಥಳೀಯ

ಭವಿಷ್ಯ ಆಚಾರ್ಯ ಆತ್ಮಹತ್ಯೆ! ಬಚ್ಚಲು ಮನೆಯಲ್ಲಿ ನೇಣು ಬಿಗಿದುಕೊಂಡ

tv clinic
ಸ್ಪಷ್ಟವಾದ ಕಾರಣವಿಲ್ಲದೆ ಎಸ್.ಎಸ್.ಎಲ್.ಸಿ.ವಿದ್ಯಾರ್ಥಿಯೋರ್ವ ಮನೆಯ ಬಚ್ಚಲು ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಗಸ್ಟ್ 7 ರಂದು ಬುಧವಾರ ರಾತ್ರಿ ವೇಳೆ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ವಾಳ : ಸ್ಪಷ್ಟವಾದ ಕಾರಣವಿಲ್ಲದೆ ಎಸ್.ಎಸ್.ಎಲ್.ಸಿ.ವಿದ್ಯಾರ್ಥಿಯೋರ್ವ ಮನೆಯ ಬಚ್ಚಲು ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಗಸ್ಟ್ 7 ರಂದು ಬುಧವಾರ ರಾತ್ರಿ ವೇಳೆ ನಡೆದಿದೆ.

core technologies

ಬೆಂಜನಪದವು ಕರಾವಳಿ ಸೈಟ್ ನಿವಾಸಿ, ಹತ್ತನೇ ತರಗತಿ ವಿದ್ಯಾರ್ಥಿ ಉದಯ ಆಚಾರ್ಯ ಅವರ ಪುತ್ರ, ಭವಿಷ್ಯ ಆಚಾರ್ಯ (15) ಆತ್ಮಹತ್ಯೆ ಮಾಡಿಕೊಂಡ ಬಾಲಕ.

akshaya college

ಬಡಕಬೈಲಿನ ಖಾಸಗಿ ಶಾಲೆಯ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಯಾಗಿದ್ದ ಭವಿಷ್ಯ ಬುಧವಾರ ರಾತ್ರಿ 7.30 ಗಂಟೆಗೆ ಸ್ನಾನ ಮಾಡಲೆಂದು ಬಚ್ಚಲು ಕೋಣೆಗೆ ತೆರಳಿದ ಮಗ 8 ಗಂಟೆಯಾದರೂ ವಾಪಸ್ ಬಾರದೇ ಇರುವುದನ್ನು ಕಂಡ ತಾಯಿ ಬಾಗಿಲು ಬಡಿದರೂ ಬಾಗಿಲು ತೆಗೆಯದ ಹಿನ್ನೆಲೆಯಲ್ಲಿ ಬಾಗಿಲು ಮುರಿದು ಒಳಗೆ ನುಗ್ಗಿದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಉಪ್ಪಿನಂಗಡಿ: ಸೇತುವೆ ಕಾಮಗಾರಿ ವೇಳೆ ಮೊಸಳೆ ಪ್ರತ್ಯಕ್ಷ! ನದಿಗಿಳಿಯುತ್ತೀರಾದರೆ ಎಚ್ಚರ: ಹಲವೆಡೆ ಪತ್ತೆಯಾಗಿವೆ ಮೊಸಳೆ!!

ಉಪ್ಪಿನಂಗಡಿ: ಮುಗೇರಡ್ಕ ಸಮೀಪ ನೇತ್ರಾವತಿ ನದಿಯ ಮರಳಿನ ದಿಬ್ಬದಲ್ಲಿ ಮೊಸಳೆಯೊಂದು ವಿಶ್ರಾಂತಿ…

ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ! ಕುತ್ತಿಗೆಗೆ ಗಾಯವಾಗಿ ಗಂಭೀರ ಸ್ಥಿತಿಯಲ್ಲಿದ್ದ ವಾನರನ ರಕ್ಷಣೆ!!

ಪುತ್ತೂರು: ಇಲ್ಲಿನ ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ…

1 of 148