ಪುತ್ತೂರು: ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇದರ 2024-25ನೇ ಸಾಲಿನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ ಇತ್ತೀಚೆಗೆ ಮಹಾವೀರ ವೆಂಚರಲ್ಲಿ ನಡೆಯಿತು.
ಪುತ್ತೂರು ರೋಟರಿ ಕ್ಲಬ್ ಅಧ್ಯಕ್ಷ ಡಾ. ಶ್ರೀಪತಿ ರಾವ್ ಪದಪ್ರದಾನ ಸಮಾರಂಭ ನಡೆಸಿಕೊಟ್ಟರು. ನೂತನ ಅಧ್ಯಕ್ಷ ಸುಬ್ರಮಣಿ ಅವರಿಗೆ ನಿರ್ಗಮನ ಅಧ್ಯಕ್ಷೆ ಜ್ಯೋತಿಕಾ ಅಧಿಕಾರ ಹಸ್ತಾಂತರ ಮಾಡಿದರು. ಕಾರ್ಯದರ್ಶಿಯಾಗಿ ವಿಶಾಲ್ ಹಾಗೂ ಪದಾಧಿಕಾರಿಗಳು ಅಧಿಕಾರ ಸ್ವೀಕರಿಸಿದರು.
ಸಮುದಾಯ ಸೇವಾ ವಿಭಾಗದಡಿ ಅಂಗನವಾಡಿ ಮಕ್ಕಳಿಗೆ ಪಾದರಕ್ಷೆಗಳನ್ನು ವಿತರಿಸಿದ್ದು, ಕಬಕ ಅಂಗನವಾಡಿ ಕಾರ್ಯಕರ್ತೆ ಪಾದರಕ್ಷೆಗಳನ್ನು ಸ್ವೀಕರಿಸಿದರು. ನಾಲ್ಕು ಮಂದಿ ವಿಶೇಷ ಚೇತನರಿಗೆ ವಾಕರ್ ಗಳನ್ನು ಕೊಡುಗೆಯಾಗಿ ನೀಡಲಾಯಿತು.
ಅಂತಾರಾಷ್ಟ್ರೀಯ ಸೇವಾ ವಿಭಾಗದಡಿ ವಾಮನ್ ಪೈ ಹಾಗೂ ಡಾ. ಹರ್ಷ ಕುಮಾರ್ ರೈ ಅವರನ್ನು ಸನ್ಮಾನಿಸಲಾಯಿತು. ವೃತ್ತಿ ಸೇವಾ ವಿಭಾಗದಲ್ಲಿ ಉರಗ ತಜ್ಞ ತೇಜಸ್ ಬನ್ನೂರು ಅವರನ್ನು ಸನ್ಮಾನಿಸಲಾಯಿತು.
ಸಂಘ ಸೇವಾ ವಿಭಾಗದಲ್ಲಿ 16 ಮಂದಿ ಹೊಸ ಸದಸ್ಯರನ್ನು ಸೇರ್ಪಡೆಗೊಳಿಸಲಾಯಿತು.
ಡಿ.ಆರ್.ಆರ್. ಸಂಜಯ್ ಆರ್., ಝಡ್.ಆರ್.ಆರ್. ನವೀನ್ ರೈ ಬನ್ನೂರು, ಪುತ್ತೂರು ರೋಟರಿ ಕ್ಲಬ್ಬಿನ ಯುವಜನ ಸೇವಾ ನಿರ್ದೇಶಕಿ ಪ್ರೀತಾ ಹೆಗ್ಡೆ, ಸಭಾಪತಿ ಶ್ರೀಧರ್ ಕೆ., ನಿರ್ಗಮಿತ ಸಭಾಪತಿ ಪ್ರೇಮಾನಂದ್ ಉಪಸ್ಥಿತರಿದ್ದರು.
ನಿರ್ಗಮಿತ ಅಧ್ಯಕ್ಷೆ ಜ್ಯೋತಿಕಾ ಸ್ವಾಗತಿಸಿ, ನಿರ್ಗಮಿತ ಕಾರ್ಯದರ್ಶಿ ವರದಿ ವಾಚಿಸಿದರು. ಕಾರ್ಯದರ್ಶಿ ವಿಶಾಲ್ ವಂದಿಸಿದರು. ಪಿ.ಆರ್.ಓ. ಗಣೇಶ್ ಎನ್. ಕಲ್ಲರ್ಪೆ ಪದಪ್ರದಾನ ಸಮಾರಂಭವನ್ನು ನಿರ್ವಹಿಸಿದರು. ಕೋಶಾಧಿಕಾರಿ ಶಶಿಧರ್ ಕೆ. ಮಾವಿನಕಟ್ಟೆ ಕಾರ್ಯಕ್ರಮ ನಿರೂಪಿಸಿದರು.
ಪುತ್ತೂರು ರೋಟರ್ಯಾಕ್ಟ್ ಕ್ಲಬ್ಬಿನ ಪದಪ್ರದಾನ ಸಮಾರಂಭ
ಪುತ್ತೂರು: ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇದರ 2024-25ನೇ ಸಾಲಿನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ ಇತ್ತೀಚೆಗೆ ಮಹಾವೀರ ವೆಂಚರಲ್ಲಿ ನಡೆಯಿತು.
What's your reaction?
- 194c
- 194cc
- 1ai technology
- 1ajjavara
- 1alwas
- 1apology
- 1artificial intelegence
- 1avg
- 1belthangady-provocative-speech-case-conviction
- 1bihar minister
- 1bjp
- 1bjp leader
- 1bjp national president
- 1bt ranjan
- 1co-operative
- 1coastal
- 1Court convicts accused in provocative speech case
- 1crime
- 1crime news
- 1cyclothon
- 1darmasthala
- 1death news
- 1dust bin
- 1education
- 1fraud
- 1gl
- 1gods own country
- 1gold
- 1google for education
- 1independence
- 1jewel
- 1jewellers
- 1jnana vikasa
- 1karnataka state
- 1kerala village
- 1kukke - kollur temple
- 1lokayuktha
- 1lokayuktha raid
- 1Mangalore
- 1manipal
- 1minister krishna bairegowda
- 1mla ashok rai
- 1mohan alwa
- 1mudubidre
- 1nidana news
- 0nirvathu mukku
- 0nitin nabin
- 0police
- 0ptr tahasildar
- 0puttur
- 0puttur news
- 0puttur tahasildar
- 0republic
- 0revenue
- 0revenue department
- 0revenue minister
- 0school
- 0senior citizen
- 0silver
- 0society
- 0sowmya
- 0students
- 0tahasildar
- 0tahasildar absconded
- 0teachers
- 0tour
- 0trending
- 0udupi
- 0wastage
Related Posts
ಪುತ್ತೂರು: ಜಿಮ್ನಲ್ಲಿ ವರ್ಕ್ಔಟ್ ಮಾಡುತ್ತಿದ್ದ 20ರ ಹರೆಯದ ಯುವಕ ಮೃತ್ಯು
ಪುತ್ತೂರು: ಜಿಮ್ನಲ್ಲಿ ವರ್ಕ್ಔಟ್ ಮಾಡುತ್ತಿದ್ದ ವೇಳೆ ಎದೆ ನೋವು ಕಾಣಿಸಿಕೊಂಡು…
ಎಡಮಂಗಲ: ಗ್ರಾಮ ಸಹಾಯಕ ನೇಣಿಗೆ ಶರಣು; ಸಾವಿಗೆ ಕಾರಣ ನಿಗೂಢ
ಕಡಬ: ಕಂದಾಯ ಇಲಾಖೆಯ ದೇವಚಳ್ಳ ಗ್ರಾಮ ಆಡಳಿತಾಧಿಕಾರಿ ಕಚೇರಿಯಲ್ಲಿ ಗ್ರಾಮ ಸಹಾಯಕರಾಗಿ ಕರ್ತವ್ಯ…
ದ.ಕ.: ಕೌಟುಂಬಿಕ ಕಲಹ – ಪತ್ನಿ, ಅತ್ತೆಗೆ ಹರಿತವಾದ ಸಾಧನದಿಂದ ಹಲ್ಲೆ; ಆರೋಪಿ ಆಸ್ಪತ್ರೆಗೆ ದಾಖಲು
ಬೆಳ್ಳಾರೆ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ತನ್ನ ಪತ್ನಿ ಹಾಗೂ ಅತ್ತೆಗೆ…
ಪುತ್ತೂರು ಚಲೋದಲ್ಲಿ ದ್ವೇಷ ಘೋಷಣೆ, ಪ್ರಚೋದನಕಾರಿ ಭಾಷಣ ಆರೋಪ: ಪೊಲೀಸರಿಗೆ ದೂರು
ಪುತ್ತೂರು: ಆಗಸ್ಟ್ 31ರಂದು ನಡೆದ ‘ಪುತ್ತೂರು ಚಲೋ’ ವೇಳೆ ದ್ವೇಷಪೂರಿತ ಘೋಷಣೆಗಳು ಹಾಗೂ…
ಕಡಬ: ತಡರಾತ್ರಿ ಕೆಎಸ್ಆರ್ಟಿಸಿ ಬಸ್ಗೆ ಬೆಂಕಿ – 37 ಪ್ರಯಾಣಿಕರು ಪಾರು
ಕಡಬ: ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ತಡರಾತ್ರಿ…
ಪುತ್ತೂರು: (ಸೆ.05) ಪ್ರಜಾಸೇವೆ ಆಂದೋಲನ ಸಭೆ..!!
ಪುತ್ತೂರು: ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಮನೆ ಬಾಗಿಲಿನಲ್ಲಿಯೇ ಸಮಸ್ಯೆಗಳಿಗೆ ಪರಿಹಾರ…
ಅ.17ರಂದು ಪುತ್ತೂರಿನಲ್ಲಿ ‘ಪಿಲಿಗೊಬ್ಬು 2026’: ಆಮಂತ್ರಣ ಪತ್ರಿಕೆ ಬಿಡುಗಡೆ
ಪುತ್ತೂರು: ಕರಾವಳಿಯ ಸಾಂಪ್ರದಾಯಿಕ ಹುಲಿವೇಷದ ಸೊಬಗನ್ನು ಅನಾವರಣಗೊಳಿಸುವ ‘ಪುತ್ತೂರುದ…
ವಂದೇ ಭಾರತ್ಗೆ ಪುತ್ತೂರು ನಿಲ್ದಾಣದಲ್ಲಿ ನಿಲುಗಡೆ: ರೈಲ್ವೆ ಮಂಡಳಿಗೆ ಡಾ. ಅರುಣಾ ಶ್ಯಾಮ್ ಮನವಿ..!!
ಪುತ್ತೂರು: ಬೆಂಗಳೂರು–ಮಂಗಳೂರು ನಡುವೆ ಸಂಚರಿಸಲಿರುವ 16 ಬೋಗಿಗಳ ವಂದೇ ಭಾರತ್…
ಕೆಆರ್ಐಡಿಎಲ್ ಕಾಮಗಾರಿಗಳಲ್ಲಿ ಭ್ರಷ್ಟಾಚಾರ ಆರೋಪ: ಲೋಕಾಯುಕ್ತ ತನಿಖೆಗೆ ಬಿಜೆಪಿ ಆಗ್ರಹ
ಪುತ್ತೂರು: ಕೆಆರ್ಐಡಿಎಲ್ ಸಂಸ್ಥೆಯ ಕಾಮಗಾರಿಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು…
ಕಾವು: ಅನಾರೋಗ್ಯದಿಂದ ಬಳಲುತ್ತಿರುವ ಈಶ್ವರ ಆಚಾರ್ಯರಿಗೆ ಪುತ್ತಿಲ ಪರಿವಾರದಿಂದ ವೈದ್ಯಕೀಯ ನೆರವು
ಪುತ್ತೂರು: ಮಾಡ್ನೂರು ಗ್ರಾಮದ ಅಶ್ವತ್ತಡಿ ನಿವಾಸಿ, ವಿದ್ಯುತ್ ಗುತ್ತಿಗೆದಾರರಾಗಿದ್ದ ಈಶ್ವರ…























