ಧಾರ್ಮಿಕಸ್ಥಳೀಯ

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರಪಂಚಮಿ | ಹತ್ತೂರ ಭಕ್ತರ ಕೈಬೀಸಿ ಕರೆವ ಆರ್ಯಾಪು ಗ್ರಾಮದ ಕಾರಣಿಕ ಕ್ಷೇತ್ರ

GL
ಪುತ್ತೂರು: ಪ್ರಸಿದ್ಧ ಕಾರಣಿಕ ಕ್ಷೇತ್ರ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶುಕ್ರವಾರ ನಾಗರಪಂಚಮಿ ಆಚರಣೆ ನಡೆಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪ್ರಸಿದ್ಧ ಕಾರಣಿಕ ಕ್ಷೇತ್ರವಾಗಿರುವ ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶುಕ್ರವಾರ ನಾಗರಪಂಚಮಿ ಆಚರಣೆ ನಡೆಯಿತು.

chennai-shopping
maithri

ಶ್ರೀ ಸುಬ್ರಹ್ಮಣ್ಯ ದೇವರಿಗೆ ಪೂಜೆ ನಡೆದು, ನಾಗ ದೇವರಿಗೆ ತನು ಅರ್ಪಿಸಲಾಯಿತು.

ಆರ್ಯಾಪು ಗ್ರಾಮ ದೇವಸ್ಥಾನವಾದರೂ, ಈ ಕ್ಷೇತ್ರ ಹತ್ತೂರಿನ ಭಕ್ತರನ್ನು ಆಕರ್ಷಿಸುತ್ತಿದೆ. ಭಕ್ತರ ಅಭೀಷ್ಟಗಳನ್ನು ಈಡೇರಿಸುವ ಕ್ಷೇತ್ರವಾಗಿ ಪ್ರಸಿದ್ಧಿ ಪಡೆದಿದ್ದು, ಊರ ಹಾಗೂ ಪರವೂರ ಭಕ್ತರು ನಾಗರಪಂಚಮಿ ಆಚರಣೆಯಲ್ಲಿ ಪಾಲ್ಗೊಂಡರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುತ್ತೂರು ಜಾತ್ರೆಗೆ ಮೆಸ್ಕಾಂ ಮುಂಜಾಗ್ರತೆ!! ದೇವರ ಪೇಟೆ ಸವಾರಿಯ ರಸ್ತೆಗಳಲ್ಲಿ ವಿದ್ಯುತ್ ಸುರಕ್ಷತಾ ಕಾರ್ಯ

ಪುತ್ತೂರು: ಮಹಾಲಿಂಗೇಶ್ವರ ಜಾತ್ರೋತ್ಸವದ ಪ್ರಯುಕ್ತ ದೇವರ ಪೇಟೆ ಸವಾರಿ ಸೇರಿದಂತೆ ಜನಸಂದಣಿ…

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿಯಿಂದ ದೇವಸ್ಥಾನಕ್ಕೆ ಅಕ್ಕಿ, ಸಾಮಗ್ರಿ ಸಮರ್ಪಣೆ

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿಯ ವತಿಯಿಂದ ದೇವಸ್ಥಾನದ…

ಕಡಿಮೆ ವೇತನಕ್ಕಾಗಿ ಕ್ರಿಶ್ಚಿಯನ್ ಯುವಕನಿಂದ ದೈವ ನರ್ತನ!! ಮಂಗಳೂರಿನಲ್ಲಿ ನಡೆದ ಘಟನೆಗೆ ವಿರೋಧ ವ್ಯಕ್ತಪಡಿಸಿದ ಡಾ. ರತಿ

ಮಂಗಳೂರು: ಕ್ರಿಶ್ಚಿಯನ್ ಮಹಿಳೆಗೆ ಜನಿಸಿದ ಯುವಕನಿಂದ ದೈವ ನರ್ತನ ಸೇವೆ ಮಾಡಿಸಿದ್ದು, ಇದೀಗ…

1 of 147