ಧಾರ್ಮಿಕಸ್ಥಳೀಯ

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರಪಂಚಮಿ | ಹತ್ತೂರ ಭಕ್ತರ ಕೈಬೀಸಿ ಕರೆವ ಆರ್ಯಾಪು ಗ್ರಾಮದ ಕಾರಣಿಕ ಕ್ಷೇತ್ರ

GL
ಪುತ್ತೂರು: ಪ್ರಸಿದ್ಧ ಕಾರಣಿಕ ಕ್ಷೇತ್ರ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶುಕ್ರವಾರ ನಾಗರಪಂಚಮಿ ಆಚರಣೆ ನಡೆಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪ್ರಸಿದ್ಧ ಕಾರಣಿಕ ಕ್ಷೇತ್ರವಾಗಿರುವ ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶುಕ್ರವಾರ ನಾಗರಪಂಚಮಿ ಆಚರಣೆ ನಡೆಯಿತು.

maithri

ಶ್ರೀ ಸುಬ್ರಹ್ಮಣ್ಯ ದೇವರಿಗೆ ಪೂಜೆ ನಡೆದು, ನಾಗ ದೇವರಿಗೆ ತನು ಅರ್ಪಿಸಲಾಯಿತು.

ಆರ್ಯಾಪು ಗ್ರಾಮ ದೇವಸ್ಥಾನವಾದರೂ, ಈ ಕ್ಷೇತ್ರ ಹತ್ತೂರಿನ ಭಕ್ತರನ್ನು ಆಕರ್ಷಿಸುತ್ತಿದೆ. ಭಕ್ತರ ಅಭೀಷ್ಟಗಳನ್ನು ಈಡೇರಿಸುವ ಕ್ಷೇತ್ರವಾಗಿ ಪ್ರಸಿದ್ಧಿ ಪಡೆದಿದ್ದು, ಊರ ಹಾಗೂ ಪರವೂರ ಭಕ್ತರು ನಾಗರಪಂಚಮಿ ಆಚರಣೆಯಲ್ಲಿ ಪಾಲ್ಗೊಂಡರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಉಪ್ಪಿನಂಗಡಿ ವೃತ್ತದಲ್ಲಿ ಉಬಾರ್ ಮಂಜ ಬೈದ್ಯರ ಪುತ್ಥಳಿ ಸ್ಥಾಪಿಸಿ, ಅವರ ಹೆಸರನ್ನಿಡುವಂತೆ ಗೆಜ್ಜೆಗಿರಿ ಸಮಿತಿ ಮನವಿ

ಉಪ್ಪಿನಂಗಡಿ ಮುಖ್ಯ ರಸ್ತೆಯ ವೃತ್ತಕ್ಕೆ ವೀರ ಉಬಾರ್ ಮಂಜ ಬೈದ್ಯರ ತ್ಯಾಗವನ್ನು ಸಾರುವ ಸಲುವಾಗಿ…

ಮೇ 10: ಕೆಮ್ಮಾಯಿಯಲ್ಲಿ ಆರ್ಕೆ ಸ್ಪೋರ್ಟ್ಸ್ ಆಂಡ್ ಆರ್ಟ್ಸ್ ಕ್ಲಬ್ ವತಿಯಿಂದ ಉಚಿತ ಪುಸ್ತಕ, ಪೆನ್ನು ವಿತರಣೆ

ಪುತ್ತೂರು: ಕ್ರೀಡೆ, ಕಲೆ ಮತ್ತು ಸಾಂಸ್ಕೃತಿ ಕಾರ್ಯಕ್ರಮಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ…

1 of 152