tamanvi
ರಾಜ್ಯ ವಾರ್ತೆಸ್ಥಳೀಯ

ಶಿರಾಡಿ ಘಾಟ್: ರೈಲ್ವೇ ಗುಡ್ಡ ಕುಸಿತ! ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಪ್ರಯಾಣಿಕರ ಪರದಾಟ

D_shiva_bhat
ಶಿರಾಡಿ ಘಾಟ್ ನ ರೈಲ್ವೇ ಹಳಿಗೆ ಗುಡ್ಡ ಹಾಗೂ ಮರ ಕುಸಿದು ಬಿದ್ದಿದ್ದು, ರೈಲು ಸಂಚಾರ ಮತ್ತೆ ಸ್ಥಗಿತಗೊಂಡಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಶಿರಾಡಿ ಘಾಟ್ ನ ರೈಲ್ವೇ ಹಳಿಗೆ ಗುಡ್ಡ ಹಾಗೂ ಮರ ಕುಸಿದು ಬಿದ್ದಿದ್ದು, ರೈಲು ಸಂಚಾರ ಮತ್ತೆ ಸ್ಥಗಿತಗೊಂಡಿದೆ.

maithri

ಬೆಂಗಳೂರಿನಿಂದ ಹೊರಟಿದ್ದ ಮುರುಡೇಶ್ವರ ಹಾಗೂ ಕಣ್ಣೂರು ಎಕ್ಸ್ ಪ್ರೆಸ್ ಸಕಲೇಶಪುರ ನಿಲ್ಲುವಂತಾಯಿತು. ಪರಿಣಾಮ ಪ್ರಯಾಣಿಕರು ನಡುರಾತ್ರಿ ಪರದಾಡುವ ಸ್ಥಿತಿ ನಿರ್ಮಾಣವಾಯಿತು.

ಸಕಲೇಶಪುರದ ಬಾಳ್ಳುಪೇಟೆ ಸಮೀಪ ಗುಡ್ಡ ಕುಸಿತ ಉಂಟಾಗಿದೆ. ಮಣ್ಣು ತರವು ಕಾರ್ಯಾಚರಣೆ ಪ್ರಗತಿಯಲ್ಲಿದ್ದು, ರೈಲುಗಳ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು ಕ್ಷೇತ್ರದ ಪರಿಶಿಷ್ಟ ಜಾತಿ ಕಾಲನಿಗಳ ಅಭಿವೃದ್ಧಿಗೆ ₹3 ಕೋಟಿ ಅನುದಾನ ಬಿಡುಗಡೆ: ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುತ್ತೂರು ಹಾಗೂ ಬಂಟ್ವಾಳ ತಾಲೂಕುಗಳ…

1 of 160