tamanvi
ಸ್ಥಳೀಯ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಬೃಹತ್ ಬೆಂಗಳೂರು ಚಲೋ! ವಿವಿಧ ಬೇಡಿಕೆ ಈಡೇರಿಸಲು ಶಾಸಕರಿಗೆ ಮನವಿ

D_shiva_bhat
ಪುತ್ತೂರು: ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಪುತ್ತೂರು ತಾಲೂಕು ಘಟಕದ ವತಿಯಿಂದ ವಿವಿಧ ಬೇಡಿಕೆ ಈಡೇರಿಸುವಂತೆ ಅಗ್ರಹಿಸಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಮನವಿ ನೀಡಲಾಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಪುತ್ತೂರು ತಾಲೂಕು ಘಟಕದ ವತಿಯಿಂದ ವಿವಿಧ ಬೇಡಿಕೆ ಈಡೇರಿಸುವಂತೆ ಅಗ್ರಹಿಸಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಮನವಿ ನೀಡಲಾಯಿತು.

maithri

ಪ್ರಾಥಮಿಕ ಶಾಲಾ ಶಿಕ್ಷಕರ ವಿವಿಧ ಬೇಡಿಕೆ ಈಡೇರಿಸುವಂತೆ ಬೃಹತ್ ಬೆಂಗಳೂರು ಚಲೋ ಹೋರಾಟದ ಪೂರ್ವಭಾವಿಯಾಗಿ ಈ ಮನವಿ ನೀಡಲಾಯಿತು.

ತಾಲೂಕು ಘಟಕದ ಅಧ್ಯಕ್ಷ ನಾಗೇಶ್ ಪಾಟಾಳಿ ಪೆರುವಾಯಿ, ಪುತ್ತೂರು ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳಾದ ತನುಜಾ, ಅಶ್ರಫ್, ಜಿಲ್ಲಾ ಸಂಘದ ನಾಮನಿರ್ದೇಶಿತ ಉಪಾಧ್ಯಕ್ಷ ರಾಮಣ್ಣ ರೈ, ಶಿಕ್ಷಕರ ಪ್ರತಿನಿಧಿಗಳಾದ ಸ್ಟ್ಯಾನಿ ಪ್ರವೀಣ್ ಮಸ್ಕರೇನ್ಹಸ್, ಶಾಂತಿ ಮೊರಾಸ್ ಹಾಗೂ ತಾಲೂಕಿನ ಎಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 126