Gl
ಟ್ರೆಂಡಿಂಗ್ ನ್ಯೂಸ್ಸ್ಥಳೀಯ

ಮಲಯಾಳಂನ ‘ನಾಗವಲ್ಲಿ’ (Manichitrathazhu) ರೀ-ರಿಲೀಸ್!

ರೀ- ರಿಲೀಸ್‌ ಚಿತ್ರಗಳ ಟ್ರೆಂಡ್ ಸಾಲಿಗೆ ಮಾಲಿವುಡ್‌ ನ ಸೂಪರ್‌ ಚಿತ್ರವೊಂದು ಸೇರಿದೆ. 1993ರಲ್ಲಿ ಬಂದ ಮೋಹನ್‌ ಲಾಲ್‌, ಸುರೇಶ್‌ ಗೋಪಿ ಅಭಿನಯದ ಸಿನಿಮಾ ಮತ್ತೆ ಬಿಗ್‌ ಸ್ಕ್ರೀನ್‌ ನಲ್ಲಿ ತೆರೆಗೆ ಬರಲು ಸಿದ್ದವಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ರೀ- ರಿಲೀಸ್‌ ಚಿತ್ರಗಳ ಟ್ರೆಂಡ್ ಸಾಲಿಗೆ ಮಾಲಿವುಡ್‌ ನ ಸೂಪರ್‌ ಚಿತ್ರವೊಂದು ಸೇರಿದೆ.

rachana_rai
Pashupathi
akshaya college
Balakrishna-gowda

1993ರಲ್ಲಿ ಬಂದ ಮೋಹನ್‌ ಲಾಲ್‌, ಸುರೇಶ್‌ ಗೋಪಿ ಅಭಿನಯದ ಸಿನಿಮಾ ಮತ್ತೆ ಬಿಗ್‌ ಸ್ಕ್ರೀನ್‌ ನಲ್ಲಿ ತೆರೆಗೆ ಬರಲು ಸಿದ್ದವಾಗಿದೆ.

pashupathi

1993 ರಲ್ಲಿ ಮಾಲಿವುಡ್‌ ನಲ್ಲಿ ಬಂದ ಸೈಕಲಾಜಿಕಲ್ ಹಾರಾರ್ ಥ್ರಿಲ್ಲರ್ ʼ ಮಣಿಚಿತ್ರತಾಳ್ʼ (Manichitrathazhu) ಬಾಕ್ಸ್‌ ಆಫೀಸ್‌ನಲ್ಲಿ ಅಂದು ಮೋಡಿ ಮಾಡಿತ್ತು. ಇದೀಗ 31 ವರ್ಷದ ಬಳಿಕ ಸಿನಿಮಾ ರೀ- ರಿಲೀಸ್‌ ಆಗಲಿದೆ.

ಫಾಸಿಲ್‌ ನಿರ್ದೇಶನ ಮಾಡಿದ್ದ ಈ ಸಿನಿಮಾ ಮಾಲಿವುಡ್‌ನಲ್ಲಿ ದೊಡ್ಡ ಹಿಟ್‌ ಆಗುವುದರ ಜೊತೆಗೆ ಇತರೆ ಭಾಷೆಗೆ ರಿಮೇಕ್‌ ಆಗಿತ್ತು. ಮೋಹನ್‌ ಲಾಲ್ (Mohanlal), ಶೋಭನಾ(Shobana), ಸುರೇಶ್‌ ಗೋಪಿ (Suresh Gopi) ಪ್ರಧಾನ ಪಾತ್ರದಲ್ಲಿ ನಟಿಸಿದ್ದರು.

ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಕ್ರಿಯಾಶೀಲ ವ್ಯಕ್ತಿ ಮರಣದ ಬಳಿಕವೂ ಸಜೀವ | ಕಲಾಸಿರಿ ಗೊಂಬೆ ಬಳಗದ ಅಣ್ಣಪ್ಪ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಉದಯ್

ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ ಯಾರ ಮನಸ್ಸು ಮಿಡಿಯುತ್ತದೆಯೋ ಅವರು ಸಜೀವ ಆಗಿರುತ್ತದೆ ಎಂದು…

ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಆರೋಪ! | ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್’ನಿಂದ ಪೊಲೀಸರಿಗೆ ದೂರು

ಪುತ್ತೂರು: ಪುತ್ತೂರಿನಲ್ಲಿ ನಡೆದ ಹಿಂಜಾವೇ ಪ್ರತಿಭಟನೆಯಲ್ಲಿ ಸಾರ್ವಜನಿಕವಾಗಿ ಶಾಸಕ ಅಶೋಕ್ ರೈ…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್‌ ಪಾಟೀಲ್‌ ಅವರಿಗೆ ಪುತ್ತೂರು ವಕೀಲ ಸಂಘದಿಂದ ಸ್ವಾಗತ, ಅಭಿನಂದನೆ

ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ್ ಪಾಟೀಲ್‌ ಅವರು ಜೂನ್‌ 26…

1 of 103